ಅಮಾವಾಸ್ಯೆಯಂದು ಹೀಗೆ ಮಾಡಿದರೆ ನರದೃಷ್ಟಿ ದೋಷ ದೂರವಾಗುತ್ತೆ

Webdunia
ಮಂಗಳವಾರ, 18 ಆಗಸ್ಟ್ 2020 (07:40 IST)
ಬೆಂಗಳೂರು : ಇಂದು ಶಕ್ತಿಶಾಲಿ ಅಮವಾಸ್ಯೆ ಇದೆ. ಮಾಟ ಮಂತ್ರ ಸಮಸ್ಯೆ, ನರದೃಷ್ಟಿ ದೋಷದ ಸಮಸ್ಯೆ ಇದ್ದರೆ ಇಂದು ಸಂಜೆ ನಿಂಬೆ ಹಣ್ಣಿನಿಂದ ಹೀಗೆ ಮಾಡಿ.

ಸಂಜೆಯ ವೇಳೆ ದೀಪ ಹಚ್ಚಿ ಪೂಜೆ ಮಾಡಿದ ಬಳಿಕ 5 ಗಂಟೆಯಿಂದ 7.30ರೊಳಗೆ ಹಸಿರು ನಿಂಬೆ ಹಣ್ಣನ್ನು ದೇವರ ಮುಂದೆ ಇಟ್ಟು ಅದಕ್ಕೆ ಪೂಜೆ ಮಾಡಿ ಅದನ್ನು 2 ಭಾಗ ಮಾಡಿ ಒಂದಕ್ಕೆ ಕುಂಕುಮವನ್ನು ಇನ್ನೊಂದಕ್ಕೆ ಅರಶಿನವನ್ನು ಹಚ್ಚಿ ಇವೆರಡನ್ನು ಕಲ್ಲುಪ್ಪು ತುಂಬಿದ ಬಟ್ಟಲಿನಲ್ಲಿ ಇಟ್ಟು ಅದನ್ನು ಮನೆಯ ಹೊರಭಾಗದ ಹೊಸ್ತಿಲಿನಲ್ಲಿ ಇಡಬೇಕು. ಇದನ್ನು ಮರುದಿನ ಬೆಳಿಗ್ಗೆ ತೆಗೆದು ನಿರ್ಜನ ಪ್ರದೇಶದಲ್ಲಿ ಎಸೆದು ಬರಬೇಕು. ಇದರಿಂದ ಮನೆಗೆ ತಗುಲಿದ ನಕರಾತ್ಮಕ ಶಕ್ತಿಗಳು ಓಡಿಹೋಗುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಶ್ರೀ ವೆಂಕಟೇಶ್ವರ ಪ್ರಪತ್ತಿ ಸ್ತೋತ್ರ

ಸರಸ್ವತಿ ಅಷ್ಟೋತ್ತರ ಶತನಾಮಾವಳಿ

ಮುಂದಿನ ಸುದ್ದಿ
Show comments