Select Your Language

Notifications

webdunia
webdunia
webdunia
webdunia

ಪುಣ್ಯ ಕ್ಷೇತ್ರದ ಮಣ್ಣಿನಿಂದ ಹೀಗೆ ಮಾಡಿದರೆ ಮನೆಯ ಸಕಲ ದೋಷ ನಿವಾರಣೆಯಾಗುವುದು

ಪುಣ್ಯ ಕ್ಷೇತ್ರದ ಮಣ್ಣಿನಿಂದ ಹೀಗೆ ಮಾಡಿದರೆ ಮನೆಯ ಸಕಲ ದೋಷ ನಿವಾರಣೆಯಾಗುವುದು
ಬೆಂಗಳೂರು , ಬುಧವಾರ, 23 ಸೆಪ್ಟಂಬರ್ 2020 (16:35 IST)
ಬೆಂಗಳೂರು : ಮನೆಯಲ್ಲಿ ನಕರಾತ್ಮಕ ಶಕ್ತಿಗಳು ಇದ್ದಾಗ ಮನೆಯಲ್ಲಿ ಸಮಸ್ಯೆಗಳು ಎದುರಾಗುತ್ತಿರುತ್ತದೆ. ಈ ನಕರಾತ್ಮಕ ಶಕ್ತಿಗಳು ಮನೆಯಿಂದ ಹೊರಹೋಗಿ ಮನೆಯಲ್ಲಿ ಸುಖ ಶಾಂತಿ ನೆಲೆಸಲು ಮಣ್ಣಿನಿಂದ ಈ ಪರಿಹಾರ ಮಾಡಿ.

ಯಾವುದಾದರೂ ಪುಣ್ಯ ಕ್ಷೇತ್ರಕ್ಕೆ ಹೋದಾಗ ಅಲ್ಲಿಂದ 1 ಹಿಡಿ ಮಣ್ಣನ್ನು ತಂದು ದೇವರ ಕೋಣಿಯಲ್ಲಿಟ್ಟು ಅದಕ್ಕೆ ಗಂಗಾಜಲವನ್ನು ಮಿಕ್ಸ್ ಮಾಡಿ ಉಂಡೆ ಕಟ್ಟಿ ಕೆಂಪು ವಸ್ತ್ರದಲ್ಲಿ ಕಟ್ಟಿ ಮನೆಯ ಈಶಾನ್ಯ ಮೂಲೆಯಲ್ಲಿ ಕಟ್ಟಿ ಪ್ರತಿದಿನ ಪೂಜೆ ಮಾಡಿದರೆ ಮನೆಯಲ್ಲಿರುವ ಸಕಲ ದೋಷಗಳು ನಿವಾರಣೆಯಾಗುತ್ತದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಈ ರಾಶಿಯವರಿಗೆ ಇಂತಹ ಗರ್ಲ್ ಫ್ರೆಂಡೇ ಸಿಗೋದು