Webdunia - Bharat's app for daily news and videos

Install App

ಪುಣ್ಯ ಕ್ಷೇತ್ರದ ಮಣ್ಣಿನಿಂದ ಹೀಗೆ ಮಾಡಿದರೆ ಮನೆಯ ಸಕಲ ದೋಷ ನಿವಾರಣೆಯಾಗುವುದು

Webdunia
ಬುಧವಾರ, 23 ಸೆಪ್ಟಂಬರ್ 2020 (16:35 IST)
ಬೆಂಗಳೂರು : ಮನೆಯಲ್ಲಿ ನಕರಾತ್ಮಕ ಶಕ್ತಿಗಳು ಇದ್ದಾಗ ಮನೆಯಲ್ಲಿ ಸಮಸ್ಯೆಗಳು ಎದುರಾಗುತ್ತಿರುತ್ತದೆ. ಈ ನಕರಾತ್ಮಕ ಶಕ್ತಿಗಳು ಮನೆಯಿಂದ ಹೊರಹೋಗಿ ಮನೆಯಲ್ಲಿ ಸುಖ ಶಾಂತಿ ನೆಲೆಸಲು ಮಣ್ಣಿನಿಂದ ಈ ಪರಿಹಾರ ಮಾಡಿ.

ಯಾವುದಾದರೂ ಪುಣ್ಯ ಕ್ಷೇತ್ರಕ್ಕೆ ಹೋದಾಗ ಅಲ್ಲಿಂದ 1 ಹಿಡಿ ಮಣ್ಣನ್ನು ತಂದು ದೇವರ ಕೋಣಿಯಲ್ಲಿಟ್ಟು ಅದಕ್ಕೆ ಗಂಗಾಜಲವನ್ನು ಮಿಕ್ಸ್ ಮಾಡಿ ಉಂಡೆ ಕಟ್ಟಿ ಕೆಂಪು ವಸ್ತ್ರದಲ್ಲಿ ಕಟ್ಟಿ ಮನೆಯ ಈಶಾನ್ಯ ಮೂಲೆಯಲ್ಲಿ ಕಟ್ಟಿ ಪ್ರತಿದಿನ ಪೂಜೆ ಮಾಡಿದರೆ ಮನೆಯಲ್ಲಿರುವ ಸಕಲ ದೋಷಗಳು ನಿವಾರಣೆಯಾಗುತ್ತದೆ. 

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments