Webdunia - Bharat's app for daily news and videos

Install App

ದೇವರ ಪೂಜೆಗಿಟ್ಟ ಹೂವನ್ನು ಎಸೆಯುವ ಬದಲು ಹೀಗೆ ಮಾಡಿದರೆ ದೇವರ ಅನುಗ್ರಹ ದೊರೆಯುತ್ತದೆ

Webdunia
ಮಂಗಳವಾರ, 4 ಫೆಬ್ರವರಿ 2020 (06:33 IST)
ಬೆಂಗಳೂರು : ಸಾಮಾನ್ಯವಾಗಿ ಎಲ್ಲರೂ ದೇವರ ಪೂಜೆಗೆ ಹೂವನಿಟ್ಟು ಪೂಜೆ ಮಾಡುತ್ತೇವೆ. ಮರುದಿನ ಅದನ್ನು ತೆಗೆದು ಹೊರಗೆ ಎಸೆಯುತ್ತೇವೆ. ಅದರ ಬದಲು ಹೀಗೆ ಮಾಡಿದರೆ ನಿಮಗೆ ದೇವರ ಅನುಗ್ರಹ ಸಿಗುತ್ತದೆ.


ದೇವರಿಗಿಟ್ಟ ಹೂವನ್ನು ಎಸೆಯುವ ಬದಲು ಅದನ್ನು ಒಣಗಿಸಿ ಪುಡಿ ಮಾಡಿ ವಿಭೂತಿಗೆ ಮಿಕ್ಸ್ ಮಾಡಿಕೊಂಡು ಹಣೆಗೆ ಇಟ್ಟುಕೊಳ್ಳಬೇಕು. ಇದರಿಂದ ದೇವರ ಅನುಗ್ರಹ ದೊರೆತು ಅದರಿಂದ ನೀವು ಮಾಡಲು ಹೋದ ಕೆಲಸ ಸಂಪೂರ್ಣವಾಗುತ್ತದೆ.


ಹಾಗೇ ತುಂಬಾ ಹೂಗಳಿದ್ದಾಗ ಅದನ್ನು ಹರಿಯುವ ನೀರಿನಲ್ಲಿ ಹಾಕಿ. ಇದರಿಂದಲೂ ಕೂಡ ನಿಮಗೆ ದೇವರ ಕೃಪಕಟಾಕ್ಷ ದೊರೆಯುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನಾರಾಯಣೀ ಸ್ತುತಿಯನ್ನು ಇಂದು ತಪ್ಪದೇ ಓದಿ

ಶ್ರೀರಾಮ ಅಷ್ಟೋತ್ತರ ಮಂತ್ರ ಕನ್ನಡದಲ್ಲಿ

ಧನಾದಾಯ ಹೆಚ್ಚಿಸಲು ಶ್ರೀ ಕುಬೇರ ಅಷ್ಟೋತ್ತರ ಓದಿ

ಈ ದುರ್ಗಾ ಮಂತ್ರವನ್ನು ತಪ್ಪದೇ ಮಂಗಳವಾರ ಓದಿ

ಶಿವ ಮಂಗಳಾಷ್ಟಕಂ ತಪ್ಪದೇ ಓದಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments