Webdunia - Bharat's app for daily news and videos

Install App

ಶುಕ್ರವಾರದಂದು ಕವಡೆಯಿಂದ ಹೀಗೆ ಮಾಡಿದರೆ ಕಷ್ಟ ನಿವಾರಣೆ

Webdunia
ಶುಕ್ರವಾರ, 4 ಸೆಪ್ಟಂಬರ್ 2020 (07:41 IST)
ಬೆಂಗಳೂರು : ಕವಡೆಗೆ ಶಾಸ್ತ್ರದಲ್ಲಿ ತುಂಬಾ ಮಹತ್ವವಿದೆ. ಇದರಿಂದ ಲಕ್ಷ್ಮೀ ದೇವಿಯನ್ನು ಒಲಿಸಿಕೊಳ್ಳಬಹುದು. ಕವಡೆಗಳಿಂದ ಈ ರೀತಿ ಪೂಜೆ ಮಾಡಿದರೆ ನಿಮ್ಮ ಮೇಲೆ ಲಕ್ಷ್ಮೀ ದೇವಿಯ ಅನುಗ್ರಹವಾಗುತ್ತದೆ.

ವ್ಯಾಪಾರಸ್ಥರು ಶುಕ್ರವಾರದಂದು 5 ಅರಶಿನ ಬಣ್ಣದ ಕವಡೆಗಳನ್ನು ಮನೆಗೆ ತಂದು ಅದನ್ನು ದೇವರ ಕೋಣೆಯಲ್ಲಿ ಲಕ್ಷ್ಮೀದೇವಿಯ ಮುಂದೆ ಇಟ್ಟು ಅದರ ಪೂಜೆ ಮಾಡಿ ಲಕ್ಷ್ಮೀದೇವಿಯ ಸಂಕಲ್ಪ ಮಾಡಿಕೊಳ್ಳಬೇಕು. ಬಳಿಕ ಅದನ್ನು ನಿಮ್ಮ ಹಣವಿಡುವ ಸ್ಥಳದಲ್ಲಿ ಇಡಬೇಕು. ಇದರಿಂದ ಮಹಾಲಕ್ಷ್ಮೀದೇವಿಯ ಅನುಗ್ರಹದಿಂದ ಕಷ್ಟಗಳು ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments