ತುಳಸಿ ಗಿಡದ ಕೆಳಗಿರುವ ಮಣ್ಣಿನಿಂದ ಹೀಗೆ ಮಾಡಿದರೆ ನಿಮ್ಮ ಸಮಸ್ಯೆಗಳು ಪರಿಹಾರವಾಗುತ್ತದೆ.

Webdunia
ಸೋಮವಾರ, 14 ಅಕ್ಟೋಬರ್ 2019 (08:14 IST)
ಬೆಂಗಳೂರು : ಎಲ್ಲರ  ಮನೆಯಲ್ಲಿ ತುಳಸಿ ಗಿಡ ಬೆಳೆಸುತ್ತಾರೆ. ಇದು ನಕರಾತ್ಮಕ ಶಕ್ತಿಯಿಂದ ಮನೆ, ಮನೆಯವರನ್ನು ರಕ್ಷಿಸುತ್ತದೆ  ಎಂದು. ಆದಕಾರಣ ಮನೆಯಲ್ಲಿ ಪದೇ ಪದೇ ಸಮಸ್ಯೆಗಳು ಕಾಡುತ್ತಿದ್ದರೆ ತುಳಸಿ ಗಿಡದ ಕೆಳಗಿರುವ ಮಣ್ಣಿನಿಂದ ಹೀಗೆ ಮಾಡಿ, ಸಮಸ್ಯೆಗಳು ಪರಿಹಾರವಾಗುತ್ತದೆ.




ಬೆಳಿಗ್ಗೆ ತುಳಸಿ ಗಿಡಕ್ಕೆ ಪೂಜೆ ಮಾಡಿದ ಪ್ರಾರ್ಥಿಸಿದ ನಂತರ ಅದರ ಕೆಳಗಿರುವ ಒಂದು ಹಿಡಿ ಮಣ್ಣನ್ನು ತೆಗೆದುಕೊಂಡು ಒಂದು ಬಾಳೆಎಲೆಗೆ ಹಾಕಿ ಅದಕ್ಕೆ ಅರಶಿನ, ಕುಂಕುಮ, ಎರಡು ಹನಿ ಸಾಸಿವೆ ಎಣ್ಣೆ ಹಾಕಿ ಬಲಗೈಯಿಂದ ಮೂರನ್ನು ಚೆನ್ನಾಗಿ ಮಿಕ್ಸ್ ಮಾಡಿಕೊಂಡು ಉಂಡೆ ತಯಾರಿಸಿ ಬಾಳೆಎಲೆಯ ಮೇಲಿಟ್ಟು ಎಲೆಯಿಂದ ಸುತ್ತಿ ಇಡಿ. ನಂತರ ಸಂಜೆಯ ವೇಳೆ ಒಂದು ಆಲದ ಮರದ ಬಳಿ ಹೋಗಿ ಆ ಮಣ್ಣಿನ ಉಂಡೆಯನ್ನು ಇಟ್ಟು ಪ್ರಾರ್ಥಿಸಬೇಕು.


ಹೀಗೆ ಮಾಡಿದ ವಾರದಲ್ಲಿಯೇ ನಿಮಗೆ ಉತ್ತಮ ಫಲಿತಾಂಶ ಸಿಗುತ್ತದೆ. ಯಾವುದೇ ಸಮಸ್ಯೆಗಳಿದ್ದರೂ ಪರಿಹಾರ ಕಂಡುಕೊಳ್ಳಬಹುದು ಎನ್ನುತ್ತಾರೆ ಪಂಡಿತರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣಪತಿ ತಾಳಂ ಸ್ತೋತ್ರ ನಿಮಗೆ ಗೊತ್ತಿಲ್ಲದಿದ್ದರೆ ಇಲ್ಲಿ ನೋಡಿ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ದುರ್ಗಾ ದೇವಿಯ ಪವರ್ ಫುಲ್ ಮಂತ್ರವನ್ನು ಇಂದು ತಪ್ಪದೇ ಪಠಿಸಿ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಸುಬ್ರಹ್ಮಣ್ಯ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments