Webdunia - Bharat's app for daily news and videos

Install App

ಗ್ರಹಣದ ಹಿಂದಿನ ದಿನ ನಿಂಬೆಹಣ್ಣಿನಿಂದ ಹೀಗೆ ಮಾಡಿದರೆ ಮನೆಯ ಸಕಲ ದೋಷ ಕಳೆಯುತ್ತೆ

Webdunia
ಬುಧವಾರ, 25 ಡಿಸೆಂಬರ್ 2019 (06:19 IST)
ಬೆಂಗಳೂರು : ಡಿಸೆಂಬರ್ 26ರಂದು ಅಮವಾಸ್ಯೆಯ ಜೊತೆಗೆ ಸೂರ್ಯಗ್ರಹಣ ಇದೆ. ಈ ವಿಶೇಷವಾದ ದಿನದ ಹಿಂದಿನ ದಿನ  ಮನೆಯಲ್ಲಿ ನಿಂಬೆಹಣ್ಣಿನಿಂದ ಈ ಒಂದು ಕೆಲಸ ಮಾಡಿದರೆ ನಿಮ್ಮ ಮನೆಯ ಸಕಲ ದೋಷ ಕಳೆಯುತ್ತೆ, ದೃಷ್ಟಿ ದೋಷ ದೂರವಾಗುತ್ತದೆ.



ಒಂದು ನಿಂಬೆಹಣ್ಣನ್ನು ತೆಗೆದುಕೊಂಡು ಅದನ್ನು ದೇವರ ಮನೆಯಲ್ಲಿಟ್ಟು ಡಿಸೆಂಬರ್ 25 ರಂದು ಬೆಳಿಗ್ಗೆ ಅಥವಾ ಸಂಜೆ ಪೂಜೆಯನ್ನು ಮಾಡಿ ಬಳಿಕ ಒಂದು ತಟ್ಟೆಯ ಮೇಲಿಟ್ಟು ನಿಂಬೆ ಹಣ್ಣನ್ನು 2 ಭಾಗವಾಗಿ ಕಟ್ ಮಾಡಬೇಕು. ಆ ನಿಂಬೆ ಹಣ್ಣಿನ 2 ಭಾಗಗಳ ಮೇಲ್ಭಾಗದ ತುಂಬಾ ಕುಂಕುಮವನ್ನು ಹಚ್ಚಿ ಮನೆಯ ಹೊಸ್ತಿಲ ಮೇಲೆ ಇಡಬೇಕು.


ಆಮೇಲೆ ಡಿ.26ರಂದು ಗ್ರಹಣ ಮುಗಿದ ನಂತರ ಮನೆ ಸ್ವಚ್ಚ ಮಾಡಿದ ಬಳಿಕ  ಈ ನಿಂಬೆಹಣ್ಣನ್ನು ತೆಗೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಎಸೆದು ಬರಬೇಕು. ಬಳಿಕ ಮನೆಯೊಳಗೆ ಬರುವ ಮುಂಚೆ ಕೈಕಾಲು ತೊಳೆದು ಮನೆಯೊಳಗೆ ಪ್ರವೇಶಿಸಬೇಕು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments