Webdunia - Bharat's app for daily news and videos

Install App

ಗ್ರಹಣದ ಹಿಂದಿನ ದಿನ ನಿಂಬೆಹಣ್ಣಿನಿಂದ ಹೀಗೆ ಮಾಡಿದರೆ ಮನೆಯ ಸಕಲ ದೋಷ ಕಳೆಯುತ್ತೆ

Webdunia
ಬುಧವಾರ, 25 ಡಿಸೆಂಬರ್ 2019 (06:19 IST)
ಬೆಂಗಳೂರು : ಡಿಸೆಂಬರ್ 26ರಂದು ಅಮವಾಸ್ಯೆಯ ಜೊತೆಗೆ ಸೂರ್ಯಗ್ರಹಣ ಇದೆ. ಈ ವಿಶೇಷವಾದ ದಿನದ ಹಿಂದಿನ ದಿನ  ಮನೆಯಲ್ಲಿ ನಿಂಬೆಹಣ್ಣಿನಿಂದ ಈ ಒಂದು ಕೆಲಸ ಮಾಡಿದರೆ ನಿಮ್ಮ ಮನೆಯ ಸಕಲ ದೋಷ ಕಳೆಯುತ್ತೆ, ದೃಷ್ಟಿ ದೋಷ ದೂರವಾಗುತ್ತದೆ.



ಒಂದು ನಿಂಬೆಹಣ್ಣನ್ನು ತೆಗೆದುಕೊಂಡು ಅದನ್ನು ದೇವರ ಮನೆಯಲ್ಲಿಟ್ಟು ಡಿಸೆಂಬರ್ 25 ರಂದು ಬೆಳಿಗ್ಗೆ ಅಥವಾ ಸಂಜೆ ಪೂಜೆಯನ್ನು ಮಾಡಿ ಬಳಿಕ ಒಂದು ತಟ್ಟೆಯ ಮೇಲಿಟ್ಟು ನಿಂಬೆ ಹಣ್ಣನ್ನು 2 ಭಾಗವಾಗಿ ಕಟ್ ಮಾಡಬೇಕು. ಆ ನಿಂಬೆ ಹಣ್ಣಿನ 2 ಭಾಗಗಳ ಮೇಲ್ಭಾಗದ ತುಂಬಾ ಕುಂಕುಮವನ್ನು ಹಚ್ಚಿ ಮನೆಯ ಹೊಸ್ತಿಲ ಮೇಲೆ ಇಡಬೇಕು.


ಆಮೇಲೆ ಡಿ.26ರಂದು ಗ್ರಹಣ ಮುಗಿದ ನಂತರ ಮನೆ ಸ್ವಚ್ಚ ಮಾಡಿದ ಬಳಿಕ  ಈ ನಿಂಬೆಹಣ್ಣನ್ನು ತೆಗೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಎಸೆದು ಬರಬೇಕು. ಬಳಿಕ ಮನೆಯೊಳಗೆ ಬರುವ ಮುಂಚೆ ಕೈಕಾಲು ತೊಳೆದು ಮನೆಯೊಳಗೆ ಪ್ರವೇಶಿಸಬೇಕು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments