Select Your Language

Notifications

webdunia
webdunia
webdunia
webdunia

ವೃಶ್ಚಿಕರಾಶಿಯಲ್ಲಿ ಹುಟ್ಟಿದವರು ಶುಕ್ರವಾರದಂದು ಹೀಗೆ ಮಾಡಿದರೆ ಅಖಂಡ ಐಶ್ವರ್ಯ ಪ್ರಾಪ್ತಿಯಾಗುತ್ತದೆ

ವೃಶ್ಚಿಕರಾಶಿಯಲ್ಲಿ ಹುಟ್ಟಿದವರು ಶುಕ್ರವಾರದಂದು ಹೀಗೆ ಮಾಡಿದರೆ ಅಖಂಡ ಐಶ್ವರ್ಯ ಪ್ರಾಪ್ತಿಯಾಗುತ್ತದೆ
ಬೆಂಗಳೂರು , ಮಂಗಳವಾರ, 31 ಡಿಸೆಂಬರ್ 2019 (06:09 IST)
ಬೆಂಗಳೂರು : ಎಲ್ಲರಿಗೂ ಕೋಟ್ಯಾಧಿಪತಿಯಾಗಬೇಕೆಂಬ ಆಸೆ ಇರುತ್ತದೆ. ಆದ ಕಾರಣ ಅಂತವರು ತಾವು ಹುಟ್ಟಿದ ರಾಶಿಯ ಪ್ರಕಾರ ಪರಿಹಾರವನ್ನು ಮಾಡಬೇಕು. ಹಾಗಾದ್ರೆ ವೃಶ್ಚಿಕರಾಶಿಯಲ್ಲಿ ಹುಟ್ಟಿದವರು ಬೇಗ ಶ್ರೀಮಂತರಾಗಲು ಹೀಗೆ ಮಾಡಿ.



ವೃಶ್ಚಿಕರಾಶಿಯಲ್ಲಿ ಹುಟ್ಟಿದವರು ಉತ್ತರದಿಕ್ಕಿನಲ್ಲಿರುವ ಮನೆಯಲ್ಲಿ ವಾಸಿಸಬೇಕು. ನೀವು ಮನೆಯಲ್ಲಿ ಬೇವಿನ ಗಿಡ ಮತ್ತು ಕಾಮಕಸ್ತೂರಿ ಗಿಡವನ್ನು ಬೆಳೆಸಬೇಕು. ಅದಕ್ಕೆ ಪ್ರತಿದಿನ ನೀರು ಹಾಕಬೇಕು. ಇದರಿಂದ ನಿಮಗೆ ಬೇಗ ಐಶ್ವರ್ಯ ಪ್ರಾಪ್ತಿಯಾಗುತ್ತದೆ.


ಹಾಗೇ ಇವರು ಶುಕ್ರವಾರದಂದು ಜುಟ್ಟು ಇರುವ ತೆಂಗಿನಕಾಯಿಯನ್ನು ಕೆಂಪು ವಸ್ತ್ರದಲ್ಲಿ ಇಟ್ಟು ಗಂಟನ್ನು ಕಟ್ಟಿ ದೇವರ ಮನೆಯಲ್ಲಿಡಬೇಕು. ನಿಮಗೆ ಹಣ ಬಂದ ಸಮಯದಲ್ಲಿ ಈ ತೆಂಗಿನಕಾಯಿಯನ್ನು ಅಮ್ಮನವರ ಸನ್ನಿದಿಯಲ್ಲಿ ಸಮರ್ಪಣೆ ಮಾಡಬೇಕು. ಇದರಿಂದ ಲಕ್ಷ್ಮೀದೇವಿಯ ಅನುಗ್ರಹದಿಂದ ಅಖಂಡ ಐಶ್ವರ್ಯ ಪ್ರಾಪ್ತಿಯಾಗುತ್ತದೆ.


Share this Story:

Follow Webdunia kannada

ಮುಂದಿನ ಸುದ್ದಿ

ಖ್ಯಾತ ಜೋತಿಷಿಗಳಿಂದ ಹೊಸ ವರ್ಷದ ಭವಿಷ್ಯ 2020