Webdunia - Bharat's app for daily news and videos

Install App

ವೃಶ್ಚಿಕರಾಶಿಯಲ್ಲಿ ಹುಟ್ಟಿದವರು ಶುಕ್ರವಾರದಂದು ಹೀಗೆ ಮಾಡಿದರೆ ಅಖಂಡ ಐಶ್ವರ್ಯ ಪ್ರಾಪ್ತಿಯಾಗುತ್ತದೆ

Webdunia
ಮಂಗಳವಾರ, 31 ಡಿಸೆಂಬರ್ 2019 (06:09 IST)
ಬೆಂಗಳೂರು : ಎಲ್ಲರಿಗೂ ಕೋಟ್ಯಾಧಿಪತಿಯಾಗಬೇಕೆಂಬ ಆಸೆ ಇರುತ್ತದೆ. ಆದ ಕಾರಣ ಅಂತವರು ತಾವು ಹುಟ್ಟಿದ ರಾಶಿಯ ಪ್ರಕಾರ ಪರಿಹಾರವನ್ನು ಮಾಡಬೇಕು. ಹಾಗಾದ್ರೆ ವೃಶ್ಚಿಕರಾಶಿಯಲ್ಲಿ ಹುಟ್ಟಿದವರು ಬೇಗ ಶ್ರೀಮಂತರಾಗಲು ಹೀಗೆ ಮಾಡಿ.



ವೃಶ್ಚಿಕರಾಶಿಯಲ್ಲಿ ಹುಟ್ಟಿದವರು ಉತ್ತರದಿಕ್ಕಿನಲ್ಲಿರುವ ಮನೆಯಲ್ಲಿ ವಾಸಿಸಬೇಕು. ನೀವು ಮನೆಯಲ್ಲಿ ಬೇವಿನ ಗಿಡ ಮತ್ತು ಕಾಮಕಸ್ತೂರಿ ಗಿಡವನ್ನು ಬೆಳೆಸಬೇಕು. ಅದಕ್ಕೆ ಪ್ರತಿದಿನ ನೀರು ಹಾಕಬೇಕು. ಇದರಿಂದ ನಿಮಗೆ ಬೇಗ ಐಶ್ವರ್ಯ ಪ್ರಾಪ್ತಿಯಾಗುತ್ತದೆ.


ಹಾಗೇ ಇವರು ಶುಕ್ರವಾರದಂದು ಜುಟ್ಟು ಇರುವ ತೆಂಗಿನಕಾಯಿಯನ್ನು ಕೆಂಪು ವಸ್ತ್ರದಲ್ಲಿ ಇಟ್ಟು ಗಂಟನ್ನು ಕಟ್ಟಿ ದೇವರ ಮನೆಯಲ್ಲಿಡಬೇಕು. ನಿಮಗೆ ಹಣ ಬಂದ ಸಮಯದಲ್ಲಿ ಈ ತೆಂಗಿನಕಾಯಿಯನ್ನು ಅಮ್ಮನವರ ಸನ್ನಿದಿಯಲ್ಲಿ ಸಮರ್ಪಣೆ ಮಾಡಬೇಕು. ಇದರಿಂದ ಲಕ್ಷ್ಮೀದೇವಿಯ ಅನುಗ್ರಹದಿಂದ ಅಖಂಡ ಐಶ್ವರ್ಯ ಪ್ರಾಪ್ತಿಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷದಿಂದ ಮುಕ್ತಿ ಪಡೆಯಲು ಇಂದು ತಪ್ಪದೇ ಶನಿ ಚಾಲೀಸಾ ಓದಿ

ಲಕ್ಷ್ಮೀ ದೇವಿ ಒಲಿಯಬೇಕೆಂದರೆ ಈ ಸ್ತೋತ್ರವನ್ನು ಓದಿ

ಇಂದು ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

ಓದಿದ್ದು ನೆನಪಿನಲ್ಲಿ ಉಳಿಯಬೇಕೆಂದರೆ ಈ ಮಂತ್ರವನ್ನು ತಪ್ಪದೇ ಓದಿ

ಇಂದು ದೇವಿಯ ಈ ಮಂತ್ರವನ್ನು ಓದುವುದರಿಂದ ಧೈರ್ಯ ಬರುವುದು

ಮುಂದಿನ ಸುದ್ದಿ
Show comments