Webdunia - Bharat's app for daily news and videos

Install App

ಗುರುವಾರ ರಾಯರ ಆರಾಧನೆ ಮಾಡುವಾಗ ಈ ತಪ್ಪುಗಳು ಆಗದಿರುವಂತೆ ನೋಡಿಕೊಳ್ಳಿ

Krishnaveni K
ಗುರುವಾರ, 22 ಆಗಸ್ಟ್ 2024 (08:41 IST)
ಬೆಂಗಳೂರು: ಮಂತ್ರಾಲಯದಲ್ಲಿ ಈಗ ರಾಯರ ಆರಾಧನೆ ಆರಂಭವಾಗಿದೆ. ಕೆಲವರಿಗೆ ಮಂತ್ರಾಲಯಕ್ಕೆ ಹೋಗಲು ಅನುಕೂಲವಿರುವುದಿಲ್ಲ. ಹೀಗಾಗಿ ಮನೆಯಲ್ಲಿಯೇ ರಾಯರ ಪೂಜೆ ಮಾಡಬಹುದು. ಆದರೆ ಮಾಡುವಾಗ ಕೆಲವೊಂದು ತಪ್ಪುಗಳಾಗದಂತೆ ಎಚ್ಚರಿಕೆ ವಹಿಸಿ.

ಪೂಜಾ ವಿಧಿ ವಿಧಾನಗಳನ್ನು ಮಾಡುವಾಗ ಯಾವುದೇ ತಪ್ಪುಗಳಾಗಬಾರದು. ಗೊತ್ತಿದ್ದೂ ತಪ್ಪು ಮಾಡಿದರೆ ಅದರಿಂದ ಪೂಜೆಯ ಫಲ ಸಿಗದು. ಅರಿವಲ್ಲದೇ ಮಾಡುವ ತಪ್ಪುಗಳಿಗೆ ಕೊನೆಯಲ್ಲಿ ದೇವರ ಬಳಿ ಕ್ಷಮೆ ಯಾಚಿಸುತ್ತೇವೆ. ರಾಯರ ಪೂಜೆ ಮಾಡುವಾಗಲೂ ಹಾಗೇ ಕೆಲವೊಂದು ತಪ್ಪುಗಳಾಗದಂತೆ ಎಚ್ಚರಿಕೆ ವಹಿಸಬೇಕು.

ರಾಯರ ಪೂಜೆಯನ್ನು ಯಾವ ದಿನ ಬೇಕಾದರೂ ಮಾಡಬಹುದು. ಆದರೆ ಗುರುವಾರ ರಾಯರಿಗೆ ಅತ್ಯಂತ ವಿಶೇಷ ದಿನವಾಗಿದೆ. ಹೀಗಾಗಿ ಗುರುವಾರ ಬೆಳಿಗ್ಗೆಯೇ ಪೂಜೆ ಮಾಡಬೇಕು. ರಾಯರ ಪೂಜೆ ಮಾಡುವಾಗ ಅಶುದ್ಧ, ಅಸಂಪ್ರದಾಯಿಕ ಬಟ್ಟೆಗಳನ್ನು ಧರಿಸಬೇಡಿ. ಹಿಂದಿನ ದಿನವೇ ಶುದ್ಧೀಕರಿಸಿಟ್ಟ ಪಂಚೆ, ವಸ್ತ್ರ, ಸ್ತ್ರೀಯರಾದರೆ ಸೀರೆ ಉಟ್ಟು ಪೂಜೆ ಮಾಡಬೇಕು.

ಮನಸ್ಸು ಚಾಂಚಲ್ಯವಿರುವಾಗ, ಮಾಂಸಾಹಾರ ಸೇವಿಸಿಕೊಂಡು ಪೂಜೆ ಮಾಡಿ. ರಾಯರ ಪೂಜೆ ಮಾಡುವಾಗ ಮನಸ್ಸು ಶಾಂತವಾಗಿರಬೇಕು ಮತ್ತು ಸಾತ್ವಿಕ ಆಹಾರ ಅಥವಾ ಉಪವಾಸ ವ್ರತವಿದ್ದು ಪೂಜೆ ಮಾಡಬೇಕು. ಅಪ್ಪಿತಪ್ಪಿಯೂ ಮದ್ಯ ಸೇವನೆ ಮಾಡಿ ಪೂಜೆ ಮಾಡಬಾರದು. ಭಕ್ತಿಯಿಂದ ಗುರುವಾರದಂದು ಪೂಜೆ ಮಾಡಿದರೆ ಆ ಮಹಾವಿಷ್ಣುವೇ ಸಂಪ್ರೀತನಾಗುತ್ತಾನೆ ಎಂಬ ನಂಬಿಕೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

Tulsi Mantra: ಹೆಣ್ಣು ಮಕ್ಕಳಿಗಾಗಿ ತುಳಸಿ ಅಷ್ಟೋತ್ತರ ಮಂತ್ರ ಇಲ್ಲಿದೆ

Parashurama Stuthi: ಪ್ರತಿನಿತ್ಯ ಬೆಳಿಗ್ಗೆ ಪರಶುರಾಮ ಸ್ತುತಿ ಓದಿ, ಎಷ್ಟು ಲಾಭವಿದೆ ನೋಡಿ

Subramanya Mantra: ಸುಬ್ರಹ್ಮಣ್ಯ ಅಷ್ಟೋತ್ತರ ಇಲ್ಲಿದೆ, ಇದನ್ನು ಯಾರು ಓದಬೇಕು ನೋಡಿ

ಮುಂದಿನ ಸುದ್ದಿ
Show comments