Webdunia - Bharat's app for daily news and videos

Install App

ಯುಗಾದಿಯಂದು ಈ ತಪ್ಪುಗಳನ್ನು ಮಾಡಬೇಡಿ!

Webdunia
ಮಂಗಳವಾರ, 13 ಏಪ್ರಿಲ್ 2021 (06:28 IST)
ಬೆಂಗಳೂರು : ಭಾರತದ ಎಲ್ಲಾ ಪ್ರಮುಖ ಹಬ್ಬಗಳಲ್ಲಿ ಯುಗಾದಿ ಕೂಡ ಒಂದು. ಯುಗಾದಿ ಹಬ್ಬವನ್ನು ಎಲ್ಲರೂ ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಇಂದು ಮನೆಯಲ್ಲಿ ದೇವರಿಗೆ ವಿಶೇಷ ಪೂಜೆ, ಹಬ್ಬದ ಅಡುಗೆಗಳನ್ನು ಮಾಡುತ್ತಾರೆ. ಇಂದಿನಿಂದ ನಿಮ್ಮ ಜೀವನದಲ್ಲಿ ಏಳಿಯಾಗಲು  ಇಂದು ನೀವು ಈ  ತಪ್ಪುಗಳನ್ನು ಮಾಡಬೇಡಿ.

*ಹಬ್ಬದ ದಿನ ಬೇರೆಯವರಿಗೆ ಅವಮಾನ ಮಾಡಬಾರದು. ಬೇರೆಯವರೊಂದಿಗೆ ಜಗಳವಾಡಬಾರದು.

*ಯುಗಾದಿ ಹಬ್ಬದಂದು ಮದ್ಯಪಾನ ಮತ್ತು ಮಾಂಸಹಾರದ ಊಟಗಳನ್ನು ಮಾಡಬಾರದು.

*ಯುಗಾದಿ ಹಬ್ಬದಂದು ಕೊಳೆಯಾದ ಬಟ್ಟೆ ಮತ್ತು ಹರಿದ ಬಟ್ಟೆಗಳನ್ನ ಧರಿಸಬಾರದು. ಇಂದು ಹೊಸ ಬಟ್ಟೆಯನ್ನು ಧರಿಸದರೆ ಶುಭ ಎನ್ನಲಾಗುತ್ತದೆ.

*ಯುಗಾದಿ ಹಬ್ಬದಂದು ಬೇರೆಯವರಿಗೆ ದಾನ ನೀಡಿ, ಇದರಿಂದ ನಿಮಗೆ ಆಶೀರ್ವಾದ ಸಿಗುತ್ತದೆ. ಇದರಿಂದ ಜೀವನದಲ್ಲಿ ಏಳಿಗೆ ಕಾಣಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಆಂಜನೇಯ ಅಷ್ಟಕಂ ಕನ್ನಡದಲ್ಲಿ ಇಲ್ಲಿದೆ ಈ ದೋಷವಿರುವವರು ತಪ್ಪದೇ ಓದಿ

ಜೀವನದಲ್ಲಿ ಶಾಂತಿ, ಮೋಕ್ಷ ಪ್ರಾಪ್ತಿಯಾಗಲು ಆದಿಲಕ್ಷ್ಮಿಯ ಈ ಸ್ತೋತ್ರ ಓದಿ

ಲಕ್ಷ್ಮೀ ನರಸಿಂಹ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗಣೇಶ ಸಹಸ್ರನಾಮ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

ಚಾಮುಂಡೇಶ್ವರಿ ಅಷ್ಟೋತ್ತರ ಈ ಸಮಸ್ಯೆಯಿದ್ದಲ್ಲಿ ತಪ್ಪದೇ ಓದಿ

ಮುಂದಿನ ಸುದ್ದಿ
Show comments