Webdunia - Bharat's app for daily news and videos

Install App

ಕಾರ್ತಿಕ ಮಾಸದಲ್ಲಿ ದೀಪ ಹಚ್ಚುವಾಗ ಈ ತಪ್ಪುಗಳನ್ನು ಮಾಡಬೇಡಿ

Webdunia
ಗುರುವಾರ, 7 ನವೆಂಬರ್ 2019 (09:41 IST)
ಬೆಂಗಳೂರು : ಕಾರ್ತಿಕ ಮಾಸದಲ್ಲಿ ಸೂರ್ಯ ದುರ್ಬಲನಾಗುತ್ತಾನೆ. ಈ ಸಮಯದಲ್ಲಿ ಶಕ್ತಿ ಮತ್ತು ಬೆಳಕು ಎರಡೂ ದುರ್ಬಲವಾಗುತ್ತದೆ. ಈ ಸಮಯದಲ್ಲಿ ದೀಪವನ್ನು ಬೆಳಗಿಸುವುದರ ಮೂಲಕ ದೇವರು, ಶಕ್ತಿ, ಮತ್ತು ಬೆಳಕಿನೊಂದಿಗೆ ಸಂಬಂಧವನ್ನು ಸ್ಥಾಪಿಸುತ್ತಾರೆ. ಆದ್ದರಿಂದ ಈ ವೇಳೆ ಈ ತಪ್ಪುಗಳನ್ನು ಮಾಡಬಾರದು.




ಕಾರ್ತಿಕ ಮಾಸದಲ್ಲಿ ದೀಪ ಬೆಳಗುವಾಗ ಕೂದಲು ಕಟ್ಟಿರಬೇಕು. ಕೂದಲು ಬಿಚ್ಚಿಕೊಂಡಿರಬಾರದು. ಹಾಗೇ ಪೂರ್ವ ಅಥವಾ ಪಶ್ಚಿಮ ದಿಕ್ಕಿಗೆ ಮುಖ ಮಾಡಿ ದೀಪ ಬೆಳಗಬೇಕು.

 

ಸಾಸಿವೆ ಎಣ್ಣೆ ದೀಪವನ್ನು ಬೆಳಗಬಾರದು. ಎಳ್ಳು ಅಥವಾ ತುಪ್ಪದ ದೀಪ ಹಚ್ಚಬೇಕು. ದೀಪವನ್ನು ಬಾಯಿಯಿಂದ ಊದಿ ಆರಿಸಬಾರದು. ಆರಿಸುವ ಅವಶ್ಯಕತೆ ಇದ್ದಾಗ ಬಟ್ಟೆಯ ಮೂಲಕ ಗಾಳಿ ಬೀಸಿ ಆರಿಸಬೇಕು. 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಲಭೈರವಾಷ್ಟಕಂ ಸ್ತೋತ್ರವನ್ನು ಕನ್ನಡದಲ್ಲಿ ಓದಿ

ಶನಿ ದೋಷ ಪರಿಹಾರಕ್ಕಾಗಿ ಶನಿ ಅಷ್ಟೋತ್ತರ ಶತನಾಮಾವಳಿ ಓದಿ

ನಾರಾಯಣೀ ಸ್ತುತಿಯನ್ನು ಇಂದು ತಪ್ಪದೇ ಓದಿ

ಶ್ರೀರಾಮ ಅಷ್ಟೋತ್ತರ ಮಂತ್ರ ಕನ್ನಡದಲ್ಲಿ

ಧನಾದಾಯ ಹೆಚ್ಚಿಸಲು ಶ್ರೀ ಕುಬೇರ ಅಷ್ಟೋತ್ತರ ಓದಿ

ಮುಂದಿನ ಸುದ್ದಿ
Show comments