Select Your Language

Notifications

webdunia
webdunia
webdunia
webdunia

ಸಿಂಹ ರಾಶಿಯವರ ದೋಷ ಪರಿಹಾರವಾಗಲು ಅಕ್ಷಯ ತೃತೀಯ ದಿನದಂದು ಇದನ್ನು ದಾನ ಮಾಡಿ

ಸಿಂಹ ರಾಶಿಯವರ ದೋಷ ಪರಿಹಾರವಾಗಲು ಅಕ್ಷಯ ತೃತೀಯ ದಿನದಂದು ಇದನ್ನು ದಾನ ಮಾಡಿ
ಬೆಂಗಳೂರು , ಶನಿವಾರ, 25 ಏಪ್ರಿಲ್ 2020 (06:19 IST)
Normal 0 false false false EN-US X-NONE X-NONE

ಬೆಂಗಳೂರು : ಮನುಷ್ಯನೆಂದ ಮೇಲೆ ಅವನು ಗಣ್ಯ ವ್ಯಕ್ತಿಯಾಗಿದ್ದರೂ ಸರಿಯೇ, ಸಾಮಾನ್ಯ ವ್ಯಕ್ತಿಯಾಗುದ್ದರೂ ಸರಿಯೇ ಅವರ  ಜಾತಕದಲ್ಲಿ ಒಂದಲ್ಲ ಒಂದು ದೋಷವಿರುತ್ತದೆ. ಅಂತವರು ಅಕ್ಷಯ ತೃತೀಯ ದಿನದಂದು ಈ ದಾನ ಮಾಡಿದರೆ ಅವರ  ದೋಷ ಪರಿಹಾರವಾಗುತ್ತದೆ.

 

ಸಿಂಹ ರಾಶಿಯವರಿಗೆ ಎಲ್ಲಾ ಇದ್ದರೂ ಕುಟುಂಬದ ವಿಚಾರದಲ್ಲಿ ದೋಷವಿರುತ್ತದೆ. ಈ ದೋಷ ಪರಿಹಾರವಾಗಲು ಅಕ್ಷಯ ತೃತೀಯ ದಿನದಂದು ಒಂದು ಬೆಳ್ಳಿಯ ಖಡಗ , ಹಣ್ಣು, ಪಂಚೆ, ಶಲ್ಯ, ಶ್ರೀಗಂಧ, ಪೂಜಾ ಸಾಮಾಗ್ರಿಗಳನ್ನು ಇಟ್ಟು ಅದನ್ನು ಶಿವನ ದೇವಸ್ಥಾನದಲ್ಲಿರುವ ಆಚಾರ್ಯರಿಗೆ ನೀಡಿ ಆಶೀರ್ವಾದವನ್ನು ಪಡೆಯಬೇಕು.

 

 


Share this Story:

Follow Webdunia kannada

ಮುಂದಿನ ಸುದ್ದಿ

ಕಟಕ ರಾಶಿಯವರ ದೋಷ ಪರಿಹಾರವಾಗಲು ಅಕ್ಷಯ ತೃತೀಯ ದಿನದಂದು ಇದನ್ನು ದಾನ ಮಾಡಿ