Select Your Language

Notifications

webdunia
webdunia
webdunia
webdunia

ಧನಸ್ಸು ರಾಶಿಯವರ ದೋಷ ಪರಿಹಾರವಾಗಲು ಅಕ್ಷಯ ತೃತೀಯ ದಿನದಂದು ಇದನ್ನು ದಾನ ಮಾಡಿ

ಧನಸ್ಸು ರಾಶಿಯವರ ದೋಷ ಪರಿಹಾರವಾಗಲು ಅಕ್ಷಯ ತೃತೀಯ ದಿನದಂದು ಇದನ್ನು ದಾನ ಮಾಡಿ
ಬೆಂಗಳೂರು , ಗುರುವಾರ, 30 ಏಪ್ರಿಲ್ 2020 (10:49 IST)
Normal 0 false false false EN-US X-NONE X-NONE

ಬೆಂಗಳೂರು : ಮನುಷ್ಯನೆಂದ ಮೇಲೆ ಅವನು ಗಣ್ಯ ವ್ಯಕ್ತಿಯಾಗಿದ್ದರೂ ಸರಿಯೇ, ಸಾಮಾನ್ಯ ವ್ಯಕ್ತಿಯಾಗುದ್ದರೂ ಸರಿಯೇ ಅವರ  ಜಾತಕದಲ್ಲಿ ಒಂದಲ್ಲ ಒಂದು ದೋಷವಿರುತ್ತದೆ. ಅಂತವರು ಅಕ್ಷಯ ತೃತೀಯ ದಿನದಂದು ಈ ದಾನ ಮಾಡಿದರೆ ಅವರ  ದೋಷ ಪರಿಹಾರವಾಗುತ್ತದೆ.

 

ಧನಸ್ಸು ರಾಶಿಯವರಿಗೆ ಶುಕ್ರ ಮತ್ತು ಚಂದ್ರ ದೋಷವಿರುತ್ತದೆ. ಅದರಲ್ಲೂ ಮೂಲ ನಕ್ಷತ್ರದಲ್ಲಿ ಜನಿಸಿದರೆ ಅನಾರೋಗ್ಯ ಸಮಸ್ಯೆ ಕಾಡುತ್ತಿರುತ್ತದೆ. ಆದಕಾರಣ  ಅಕ್ಷಯ ತೃತೀಯ ದಿನದಂದು ತಾಯಿ ಅಥವಾ ತಾಯಿಗೆ  ಸಮಾನರಾದವರ ಪಾದಪೂಜೆ ಮಾಡಿ ಅವರಿಗೆ ಇಷ್ಟವಾದ ವಸ್ತುವನ್ನು ನೀಡುವುದರಿಂದ ಅಥವಾ ಬೆಳ್ಳಿಯ ವಸ್ತುವನ್ನು ದಾನವಾಗಿ ನೀಡಿದರೆ ಈ ದೋಷಗಳು ಪರಿಹಾರವಾಗುತ್ತವೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ