Webdunia - Bharat's app for daily news and videos

Install App

ಮಕರ ರಾಶಿಯವರ ದೋಷ ಪರಿಹಾರವಾಗಲು ಅಕ್ಷಯ ತೃತೀಯ ದಿನದಂದು ಇದನ್ನು ದಾನ ಮಾಡಿ

Webdunia
ಶುಕ್ರವಾರ, 1 ಮೇ 2020 (09:29 IST)
ಬೆಂಗಳೂರು : ಮನುಷ್ಯನೆಂದ ಮೇಲೆ ಅವನು ಗಣ್ಯ ವ್ಯಕ್ತಿಯಾಗಿದ್ದರೂ ಸರಿಯೇ, ಸಾಮಾನ್ಯ ವ್ಯಕ್ತಿಯಾಗುದ್ದರೂ ಸರಿಯೇ ಅವರ  ಜಾತಕದಲ್ಲಿ ಒಂದಲ್ಲ ಒಂದು ದೋಷವಿರುತ್ತದೆ. ಅಂತವರು ಅಕ್ಷಯ ತೃತೀಯ ದಿನದಂದು ಈ ದಾನ ಮಾಡಿದರೆ ಅವರ  ದೋಷ ಪರಿಹಾರವಾಗುತ್ತದೆ.


ಮಕರ ರಾಶಿಯವರಿಗೆ ಸಾಮಾನ್ಯವಾಗಿ ಯವುದೇ ಗೃಹಗಳ ದೋಷವಿರುವುದಿಲ್ಲ. ಆದರೆ ಇವರಿಗೆ ಕುಟುಂಬದಲ್ಲಿ ದೋಷವಿರುತ್ತದೆ. ಸೋದರ ದೋಷ, ಪಿತೃದೋಷವಿರುತ್ತದೆ. ಆದಕಾರಣ ಅವರು ಅಕ್ಷಯ ತೃತೀಯ ದಿನದಂದು ನಿಮ್ಮ ತಂದೆತಾಯಿಗೆ ಹೊಸ ಬಟ್ಟೆ ಕೊಟ್ಟು ಅವರ ಪೂಜೆ ಮಾಡಿ. ಒಂದು ವೇಳೆ ತಂದೆತಾಯಿ ಇಲ್ಲವಾದರೆ ತಂದೆ ತಾಯಿಗೆ ಸಮಾನರಾದವರ ಪೂಜೆ ಮಾಡಿ ಭೋಜನ ಹಾಕಿಸಿ.


ಹಾಗೇ ಸೋದರ ದೋಷ ಪರಿಹಾರವಾಗಲು ಅಕ್ಷಯ ತೃತೀಯ ದಿನದಂದು ಸುಬ್ರಹ್ಮಣ್ಯ ಅಥವಾ ಹನುಮಂತನ ದೇವಸ್ಥಾನದಲ್ಲಿ ಬೆಲ್ಲ, ತುಪ್ಪ, ತೊಗರಿಬೇಳೆಯನ್ನು ದಾನ ಮಾಡಿ, ತುಪ್ಪದ ದೀಪ ಹಚ್ಚಿ. ಹಾಗೇ ಸೋದರರ ಮಕ್ಕಳಿಗೆ ಏನಾದರೂ ಉಡುಗೊರೆ ನೀಡಿ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments