Select Your Language

Notifications

webdunia
webdunia
webdunia
Thursday, 17 April 2025
webdunia

ಕನ್ಯಾ ರಾಶಿಯವರ ದೋಷ ಪರಿಹಾರವಾಗಲು ಅಕ್ಷಯ ತೃತೀಯ ದಿನದಂದು ಇದನ್ನು ದಾನ ಮಾಡಿ

ಬೆಂಗಳೂರು
ಬೆಂಗಳೂರು , ಸೋಮವಾರ, 27 ಏಪ್ರಿಲ್ 2020 (08:21 IST)
ಬೆಂಗಳೂರು : ಮನುಷ್ಯನೆಂದ ಮೇಲೆ ಅವನು ಗಣ್ಯ ವ್ಯಕ್ತಿಯಾಗಿದ್ದರೂ ಸರಿಯೇ, ಸಾಮಾನ್ಯ ವ್ಯಕ್ತಿಯಾಗುದ್ದರೂ ಸರಿಯೇ ಅವರ  ಜಾತಕದಲ್ಲಿ ಒಂದಲ್ಲ ಒಂದು ದೋಷವಿರುತ್ತದೆ. ಅಂತವರು ಅಕ್ಷಯ ತೃತೀಯ ದಿನದಂದು ಈ ದಾನ ಮಾಡಿದರೆ ಅವರ  ದೋಷ ಪರಿಹಾರವಾಗುತ್ತದೆ.

 

ಕನ್ಯಾ ರಾಶಿಯವರಿಗೆ ಶುಕ್ರ ದೋಷಕಾರಕ. ಅಕ್ಷಯ ತೃತೀಯ ದಿನದಂದು ಯಾವುದಾದರೂ ವಸ್ತುವನ್ನು ನಿಮ್ಮ ಸಂಗಾತಿಗೆ ದಾನ ನೀಡಿದರೆ ನಿಮಗೆ ಶುಕ್ರ ದೋಷ ನಿವಾರಣೆಯಾಗುತ್ತದೆ. ಹಾಗೇ ಮುತ್ತೈದೆಯರಿಗೆ ಬಾಗಿನ ನೀಡಿ. ಅಥವಾ ಶ್ರೀಗಂಧವನ್ನು ತೆಗೆದುಕೊಂಡು ಗುರುಗಳ ದೇವಸ್ಥಾನಕ್ಕೆ ನೀಡಿದರೆ ತುಂಬಾ ಒಳ್ಳೆಯದು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ