Webdunia - Bharat's app for daily news and videos

Install App

ಸಮಸ್ಯೆಗಳು ದೂರವಾಗಿ ಅದೃಷ್ಟ ಒಲಿದುಬರಲು ಇದನ್ನು ದಾನಮಾಡಿ

Webdunia
ಶುಕ್ರವಾರ, 11 ಸೆಪ್ಟಂಬರ್ 2020 (07:23 IST)
ಬೆಂಗಳೂರು : ಜೀವನದಲ್ಲಿ ಕಷ್ಟಗಳು ಎದುರಾಗುವುದು ಸಹಜ. ಆದರೆ  ಕೆಲವು ಸಮಸ್ಯೆಗಳು ಜೀವನದಲ್ಲಿ ಜಿಗುಪ್ಸೆ ಹುಟ್ಟುವಂತೆ ಮಾಡುತ್ತದೆ, ಆದಕಾರಣ ನಿಮ್ಮ ಕಷ್ಟಗಳೆಲ್ಲ ದೂರವಾಗಿ ಅದೃಷ್ಟ ಹುಡುಕಿಕೊಂಡು ಬರಬೇಕೆಂದರೆ ಈ ದಾನವನ್ನು ಮಾಡಿ.

*ಸಂತಾನದ ಸಮಸ್ಯೆ ಇರುವವರು ಬಡ ಬ್ರಾಹ್ಮಣರಿಗೆ ಬಿಳಿ ಎಳ್ಳನ್ನು ದಾನ ಮಾಡಬೇಕು.
*ಅನಾರೋಗ್ಯ ಸಮಸ್ಯೆ ಇರುವವರು ಲೋಹವನ್ನು ದಾನ ಮಾಡಬೇಕು.
*ಆಯುಷ ಪ್ರಾಪ್ತಿಯಾಗಲು ಬಂಗಾರ ದಾನ ಮಾಡಿ.
* ಆಹಾರದ ಕೊರತೆಯಾಗಬಾರದಂತಿದ್ದರೆ ಉಪ್ಪನ್ನು ದಾನ ಮಾಡಬೇಕು.
*ಮನೆ ಕಟ್ಟಲು ಆಸೆ ಇರುವವರು ಭೂಮಿಯನ್ನು ದಾನ ಮಾಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

ಮುಂದಿನ ಸುದ್ದಿ
Show comments