ಸಮಸ್ಯೆಗಳು ದೂರವಾಗಿ ಅದೃಷ್ಟ ಒಲಿದುಬರಲು ಇದನ್ನು ದಾನಮಾಡಿ

Webdunia
ಶುಕ್ರವಾರ, 11 ಸೆಪ್ಟಂಬರ್ 2020 (07:23 IST)
ಬೆಂಗಳೂರು : ಜೀವನದಲ್ಲಿ ಕಷ್ಟಗಳು ಎದುರಾಗುವುದು ಸಹಜ. ಆದರೆ  ಕೆಲವು ಸಮಸ್ಯೆಗಳು ಜೀವನದಲ್ಲಿ ಜಿಗುಪ್ಸೆ ಹುಟ್ಟುವಂತೆ ಮಾಡುತ್ತದೆ, ಆದಕಾರಣ ನಿಮ್ಮ ಕಷ್ಟಗಳೆಲ್ಲ ದೂರವಾಗಿ ಅದೃಷ್ಟ ಹುಡುಕಿಕೊಂಡು ಬರಬೇಕೆಂದರೆ ಈ ದಾನವನ್ನು ಮಾಡಿ.

*ಸಂತಾನದ ಸಮಸ್ಯೆ ಇರುವವರು ಬಡ ಬ್ರಾಹ್ಮಣರಿಗೆ ಬಿಳಿ ಎಳ್ಳನ್ನು ದಾನ ಮಾಡಬೇಕು.
*ಅನಾರೋಗ್ಯ ಸಮಸ್ಯೆ ಇರುವವರು ಲೋಹವನ್ನು ದಾನ ಮಾಡಬೇಕು.
*ಆಯುಷ ಪ್ರಾಪ್ತಿಯಾಗಲು ಬಂಗಾರ ದಾನ ಮಾಡಿ.
* ಆಹಾರದ ಕೊರತೆಯಾಗಬಾರದಂತಿದ್ದರೆ ಉಪ್ಪನ್ನು ದಾನ ಮಾಡಬೇಕು.
*ಮನೆ ಕಟ್ಟಲು ಆಸೆ ಇರುವವರು ಭೂಮಿಯನ್ನು ದಾನ ಮಾಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಕಲ ಗ್ರಹಗತಿಗಳ ದೋಷ ಪರಿಹಾರಕ್ಕೆ ಈ ಸ್ತೋತ್ರವನ್ನು ಓದಿ

ಇಂದು ತಪ್ಪದೇ ಅಷ್ಟಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಶ್ರಾದ್ಧದ ದಿನ ಅನ್ನದಾನ ಮತ್ತು ಪಿಂಡ ಇಡುವುದು ಯಾಕೆ

ಅಚ್ಯುತಾಷ್ಟಕಂ ಇಂದು ತಪ್ಪದೇ ಓದಿ ಕನ್ನಡದಲ್ಲಿ ಇಲ್ಲಿದೆ

ಮಕ್ಕಳಿಗೆ ಹೇಳಿಸಬಹುದಾದ ಚಿಕ್ಕ ಮತ್ತು ಅರ್ಥಪೂರ್ಣ ಶಾರದಾ ಸ್ತೋತ್ರ

ಮುಂದಿನ ಸುದ್ದಿ
Show comments