Webdunia - Bharat's app for daily news and videos

Install App

ಸಮಸ್ಯೆಗಳು ದೂರವಾಗಿ ಅದೃಷ್ಟ ಒಲಿದುಬರಲು ಇದನ್ನು ದಾನಮಾಡಿ

Webdunia
ಶುಕ್ರವಾರ, 11 ಸೆಪ್ಟಂಬರ್ 2020 (07:23 IST)
ಬೆಂಗಳೂರು : ಜೀವನದಲ್ಲಿ ಕಷ್ಟಗಳು ಎದುರಾಗುವುದು ಸಹಜ. ಆದರೆ  ಕೆಲವು ಸಮಸ್ಯೆಗಳು ಜೀವನದಲ್ಲಿ ಜಿಗುಪ್ಸೆ ಹುಟ್ಟುವಂತೆ ಮಾಡುತ್ತದೆ, ಆದಕಾರಣ ನಿಮ್ಮ ಕಷ್ಟಗಳೆಲ್ಲ ದೂರವಾಗಿ ಅದೃಷ್ಟ ಹುಡುಕಿಕೊಂಡು ಬರಬೇಕೆಂದರೆ ಈ ದಾನವನ್ನು ಮಾಡಿ.

*ಸಂತಾನದ ಸಮಸ್ಯೆ ಇರುವವರು ಬಡ ಬ್ರಾಹ್ಮಣರಿಗೆ ಬಿಳಿ ಎಳ್ಳನ್ನು ದಾನ ಮಾಡಬೇಕು.
*ಅನಾರೋಗ್ಯ ಸಮಸ್ಯೆ ಇರುವವರು ಲೋಹವನ್ನು ದಾನ ಮಾಡಬೇಕು.
*ಆಯುಷ ಪ್ರಾಪ್ತಿಯಾಗಲು ಬಂಗಾರ ದಾನ ಮಾಡಿ.
* ಆಹಾರದ ಕೊರತೆಯಾಗಬಾರದಂತಿದ್ದರೆ ಉಪ್ಪನ್ನು ದಾನ ಮಾಡಬೇಕು.
*ಮನೆ ಕಟ್ಟಲು ಆಸೆ ಇರುವವರು ಭೂಮಿಯನ್ನು ದಾನ ಮಾಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

ಮುಂದಿನ ಸುದ್ದಿ
Show comments