Select Your Language

Notifications

webdunia
webdunia
webdunia
webdunia

ವೃಶ್ಚಿಕ ರಾಶಿಯವರ ದೋಷ ಪರಿಹಾರವಾಗಲು ಇದನ್ನು ದಾನ ಮಾಡಿ

ವೃಶ್ಚಿಕ ರಾಶಿಯವರ ದೋಷ ಪರಿಹಾರವಾಗಲು ಇದನ್ನು ದಾನ ಮಾಡಿ
ಬೆಂಗಳೂರು , ಬುಧವಾರ, 29 ಏಪ್ರಿಲ್ 2020 (07:31 IST)
Normal 0 false false false EN-US X-NONE X-NONE

ಬೆಂಗಳೂರು : ಮನುಷ್ಯನೆಂದ ಮೇಲೆ ಅವನು ಗಣ್ಯ ವ್ಯಕ್ತಿಯಾಗಿದ್ದರೂ ಸರಿಯೇ, ಸಾಮಾನ್ಯ ವ್ಯಕ್ತಿಯಾಗಿದ್ದರೂ ಸರಿಯೇ ಅವರ  ಜಾತಕದಲ್ಲಿ ಒಂದಲ್ಲ ಒಂದು ದೋಷವಿರುತ್ತದೆ. ಅಂತವರು ಅಕ್ಷಯ ತೃತೀಯ ದಿನದಂದು ಈ ದಾನ ಮಾಡಿದರೆ ಅವರ  ದೋಷ ಪರಿಹಾರವಾಗುತ್ತದೆ.

 

ವೃಶ್ಚಿಕ ರಾಶಿಯವರಿಗೆ ಚಂದ್ರ ಬಹುದೊಡ್ಡ ದೋಷ. ಇದರಿಂದ ಅನಾರೋಗ್ಯ ಸಮಸ್ಯೆ, ಹಣಕಾಸಿನ ಸಮಸ್ಯೆ ಕಾಡುತ್ತದೆ. ಅಕ್ಷಯ ತೃತೀಯ ದಿನದಂದು ಅಕ್ಕತಂಗಿಯ ಮಕ್ಕಳಿಗೆ ಬೆಳ್ಳಿಯ ವಸ್ತುಗಳನ್ನು ಕೊಡಬೇಕು. ಮುಖ್ಯವಾಗಿ ಮಂಗಳಮುಖಿಯರಿಗೆ ಸೀರೆ, ಹಣ್ಣು, ಮುಂತಾದ ದಾನ ನೀಡಬೇಕು.

 


Share this Story:

Follow Webdunia kannada

ಮುಂದಿನ ಸುದ್ದಿ

ತುಲಾ ರಾಶಿಯವರ ದೋಷ ಪರಿಹಾರವಾಗಲು ಅಕ್ಷಯ ತೃತೀಯ ದಿನದಂದು ಇದನ್ನು ದಾನ ಮಾಡಿ