ಐಶ್ವರ್ಯ ಪ್ರಾಪ್ತಿಯಾಗಲು ಇವರಿಗೆ ದಾನ ನೀಡಿ

Webdunia
ಶನಿವಾರ, 15 ಫೆಬ್ರವರಿ 2020 (07:32 IST)
ಬೆಂಗಳೂರು : ವ್ಯಾಪಾರದಲ್ಲಿ ಅಭಿವೃದ್ಧಿ ಹೊಂದಬೇಕು, ಐಶ್ವರ್ಯವಂತರಾಗಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಅಂತವರು ಇವರಿಗೆ ದಾನ ಮಾಡಿದರೆ ನಿಮಗೆ ಐಶ್ವರ್ಯ ಪ್ರಾಪ್ತಿಯಾಗುತ್ತದೆ.

ಕೆಲಸಕ್ಕೆಂದು ಹೋಗುವಾಗ ಪುರುಷರು ದಾರಿಯಲ್ಲಿ ಎಲ್ಲಿಯಾದರೆ ಮಂಗಳಮುಖಿಯರು ಸಿಕ್ಕರೆ ಅವರಿಗೆ ಏನಾದರೂ ದಾನ ನೀಡಿ ಅವರಿಂದ 1ರೂ.ನಾಣ್ಯವನ್ನು ತೆಗೆದುಕೊಂಡು ನಿಮ್ಮ ಹಣ ಇಡುವ ಸ್ಥಳದಲ್ಲಿಟ್ಟರೆ ಬಹಳ ಬೇಗನೆ ಅಭಿವೃದ್ಧಿ ಹೊಂದುತ್ತೀರಾ ಎಂದು ಪಂಡಿತರು ಹೇಳುತ್ತಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸುಬ್ರಹ್ಮಣ್ಯ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಆಷಾಢ ಶುಕ್ರವಾರ ದೇವಿ ಆರಾಧನೆ ಹೀಗೇ ಮಾಡಿ

ತುಲಸಿ ಅಷ್ಟೋತ್ತರ ಶತನಾಮ ಸ್ತೋತ್ರ ಕನ್ನಡದಲ್ಲಿ

ಗುರುವಾರ ಓದಲೇಬೇಕಾದ ಮಹಾವಿಷ್ಣುವಿನ ಸ್ತೋತ್ರ ಇಲ್ಲಿದೆ

ಬುಧವಾರ ಗಣೇಶ ಅಷ್ಟೋತ್ತರ ಪಠಿಸಿ

ಮುಂದಿನ ಸುದ್ದಿ
Show comments