ಐಶ್ವರ್ಯ ಪ್ರಾಪ್ತಿಯಾಗಲು ಇವರಿಗೆ ದಾನ ನೀಡಿ

Webdunia
ಶನಿವಾರ, 15 ಫೆಬ್ರವರಿ 2020 (07:32 IST)
ಬೆಂಗಳೂರು : ವ್ಯಾಪಾರದಲ್ಲಿ ಅಭಿವೃದ್ಧಿ ಹೊಂದಬೇಕು, ಐಶ್ವರ್ಯವಂತರಾಗಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಅಂತವರು ಇವರಿಗೆ ದಾನ ಮಾಡಿದರೆ ನಿಮಗೆ ಐಶ್ವರ್ಯ ಪ್ರಾಪ್ತಿಯಾಗುತ್ತದೆ.

ಕೆಲಸಕ್ಕೆಂದು ಹೋಗುವಾಗ ಪುರುಷರು ದಾರಿಯಲ್ಲಿ ಎಲ್ಲಿಯಾದರೆ ಮಂಗಳಮುಖಿಯರು ಸಿಕ್ಕರೆ ಅವರಿಗೆ ಏನಾದರೂ ದಾನ ನೀಡಿ ಅವರಿಂದ 1ರೂ.ನಾಣ್ಯವನ್ನು ತೆಗೆದುಕೊಂಡು ನಿಮ್ಮ ಹಣ ಇಡುವ ಸ್ಥಳದಲ್ಲಿಟ್ಟರೆ ಬಹಳ ಬೇಗನೆ ಅಭಿವೃದ್ಧಿ ಹೊಂದುತ್ತೀರಾ ಎಂದು ಪಂಡಿತರು ಹೇಳುತ್ತಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಶ್ರೀ ವೆಂಕಟೇಶ್ವರ ಪ್ರಪತ್ತಿ ಸ್ತೋತ್ರ

ಸರಸ್ವತಿ ಅಷ್ಟೋತ್ತರ ಶತನಾಮಾವಳಿ

ಮಂಗಳಗೌರಿ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಮುಂದಿನ ಸುದ್ದಿ
Show comments