ಐಶ್ವರ್ಯ ಪ್ರಾಪ್ತಿಯಾಗಲು ಇವರಿಗೆ ದಾನ ನೀಡಿ

Webdunia
ಶನಿವಾರ, 15 ಫೆಬ್ರವರಿ 2020 (07:32 IST)
ಬೆಂಗಳೂರು : ವ್ಯಾಪಾರದಲ್ಲಿ ಅಭಿವೃದ್ಧಿ ಹೊಂದಬೇಕು, ಐಶ್ವರ್ಯವಂತರಾಗಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಅಂತವರು ಇವರಿಗೆ ದಾನ ಮಾಡಿದರೆ ನಿಮಗೆ ಐಶ್ವರ್ಯ ಪ್ರಾಪ್ತಿಯಾಗುತ್ತದೆ.

ಕೆಲಸಕ್ಕೆಂದು ಹೋಗುವಾಗ ಪುರುಷರು ದಾರಿಯಲ್ಲಿ ಎಲ್ಲಿಯಾದರೆ ಮಂಗಳಮುಖಿಯರು ಸಿಕ್ಕರೆ ಅವರಿಗೆ ಏನಾದರೂ ದಾನ ನೀಡಿ ಅವರಿಂದ 1ರೂ.ನಾಣ್ಯವನ್ನು ತೆಗೆದುಕೊಂಡು ನಿಮ್ಮ ಹಣ ಇಡುವ ಸ್ಥಳದಲ್ಲಿಟ್ಟರೆ ಬಹಳ ಬೇಗನೆ ಅಭಿವೃದ್ಧಿ ಹೊಂದುತ್ತೀರಾ ಎಂದು ಪಂಡಿತರು ಹೇಳುತ್ತಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಇಂದು ದುರ್ಗಾದೇವಿಯ ಈ ಮಂತ್ರವನ್ನು ತಪ್ಪದೇ ಪಠಿಸಿ

ರುದ್ರಾಷ್ಟಕಂ ಸ್ತೋತ್ರ ಕನ್ನಡದಲ್ಲಿ, ಇಂದು ತಪ್ಪದೇ ಓದಿ

ಗ್ರಹ ದೋಷ ನಿವಾರಣೆಗೆ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments