Webdunia - Bharat's app for daily news and videos

Install App

ಅಪ್ಪಿತಪ್ಪಿಯೂ ಈ ವೇಳೆ ಅರಳಿಮರಕ್ಕೆ ಪೂಜೆ ಮಾಡಬೇಡಿ. ಯಾಕೆ ಗೊತ್ತಾ?

Webdunia
ಮಂಗಳವಾರ, 20 ನವೆಂಬರ್ 2018 (15:07 IST)
ಬೆಂಗಳೂರು : ಪುರಾತನ ಕಾಲದಿಂದಲೂ ಅರಳಿ ಮರವನ್ನು ದೇವರೆಂದು ನಂಬಿ ಪೂಜೆ ಮಾಡುತ್ತಿದ್ದರು. ಅರಳಿ ಮರವನ್ನು ಸರ್ವದೇವರುಗಳ ವಾಸಸ್ಥಳ ಎಂದು ಕರೆಯುತ್ತಾರೆ. ಅದರ ಜೊತೆಗೆ ನಮ್ಮ ಪೂರ್ವಜರು ಕೂಡ ಇದರಲ್ಲಿ ವಾಸವಾಗಿರುತ್ತಾರೆ ಎಂದು ನಂಬಲಾಗಿದೆ. ಇಂತಹ ಅರಳಿ ಮರವನ್ನು  ಪೂಜಿಸಿದರೆ ಶುಭ ಎನ್ನುತ್ತಾರೆ. ಆದರೆ ಈ ವೇಳೆಗಳಲ್ಲಿ ಅರಳಿ ಮರವನ್ನು ಪೂಜೆ ಮಾಡಿದರೆ ಅಶುಭವಂತೆ.


ಹೌದು. ಶನಿವಾರ ಅರಳಿ ಮರದಲ್ಲಿ ಲಕ್ಷ್ಮಿ ವಾಸವಾಗಿರುತ್ತಾಳೆಂಬ ನಂಬಿಕೆ ಇದೆ. ಈ ದಿನ ಅರಳಿ ಮರಕ್ಕೆ ನೀರು ಹಾಕುವುದು ಶುಭ. ಆದರೆ ಭಾನುವಾರ ಮಾತ್ರ ಅರಳಿ ಮರಕ್ಕೆ ನೀರು ಹಾಕಬಾರದಂತೆ. ಒಂದು ವೇಳೆ  ನೀರು ಹಾಕಿದರೆ ಬಡತನ ಆವರಿಸಲಿದೆ ಎಂದು ನಂಬಲಾಗಿದೆ. ಹಾಗೇ ಪಿತೃಗಳಿಗೆ ಇದರಿಂದ ತೊಂದರೆಯಾಗುವ ಜೊತೆಗೆ ವಂಶಾಭಿವೃದ್ಧಿ ಕಷ್ಟವಾಗುತ್ತದೆಯಂತೆ.


ಬ್ರಹ್ಮಮಹೂರ್ತದಲ್ಲಿ  ದೇವಸ್ಥಾನಕ್ಕೆ ಹೋದಾಗ ಅರಳಿ ಮರವನ್ನು ಪೂಜೆ ಮಾಡಬಾರದಂತೆ. ಸೂರ್ಯೋದಯದ ನಂತರವೇ ಅರಳಿ ಮರಕ್ಕೆ ಪೂಜೆ ಮಾಡಬೇಕಂತೆ. ಇದರಿಂದ ಮಹಾಲಕ್ಷ್ಮಿ ಪ್ರಸನ್ನಳಾಗಿ ಸದಾ ನಿಮ್ಮ ಬಳಿ ನೆಲೆಸಿರುತ್ತಾಳಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

ಮುಂದಿನ ಸುದ್ದಿ
Show comments