ದೇವರ ಹಚ್ಚೆ ಇರುವ ಉಂಗುರ ಧರಿಸಿ ಈ ರೀತಿ ಮಾಡಿದ್ರೆ ದರಿದ್ರ ಸುತ್ತಿಕೊಳ್ಳುತ್ತದೆಯಂತೆ

Webdunia
ಗುರುವಾರ, 4 ಜುಲೈ 2019 (09:12 IST)
ಬೆಂಗಳೂರು : ಜೀವನದಲ್ಲಿ ಒಳ್ಳೆದಾಗಲಿ, ದೇವರ ಅನುಗ್ರಹ ದೊರಕಲಿ ಎಂದು ದೇವರ ಹಚ್ಚೆ ಇರುವಂತಹ ಉಂಗುರಗಳನ್ನು ಕೈಗೆ ಧರಿಸುತ್ತಾರೆ. ಆದರೆ ಈ ಉಂಗುರ ಧರಿಸಿದವರೂ ಕಡ್ಡಾಯವಾಗಿ ಈ ನಿಯಮ ಪಾಲಿಸಲೇಬೇಕೆ. ಇಲ್ಲವಾದರೆ ದೇವರ ಕೋಪಕ್ಕೆ ಗುರಿಯಾಗುತ್ತಾರೆ, ನಿಮ್ಮ ಮನೆಯಲ್ಲಿ ದರಿದ್ರ ಮತ್ತು ಕಷ್ಟಗಳು ಹೆಚ್ಚಾಗುತ್ತದೆ ಎಂದು ಜ್ಯೋತಿಷ್ಯರು ಹೇಳುತ್ತಾರೆ.




ಆ ನಿಯಮಗಳು ಇಂತಿವೆ:
*ದೇವರು ಇರುವಂತ ಉಂಗುರ ಧರಿಸಿ ಯಾವುದೇ ಕಾರಣಕ್ಕೂ ಮಾಂಸ ಸೇವನೆ ಮಾಡಬಾರದು
*ಊಟ ಮಾಡುವಾಗ ಆ ಉಂಗುರಕ್ಕೆ ಯಾವುದೇ ಕಾರಣಕ್ಕೂ ಎಂಜಲು ತಾಕದಂತೆ ಎಚ್ಚರ ವಹಿಸಬೇಕು .
*ದೇವರ  ಉಂಗುರ ಧರಿಸಿ ಮದ್ಯಸೇವನೆ ಮಾಡಬಾರದು

*ದೇವರ ಉಂಗುರ ಧರಿಸಿ ದೂಮಪಾನ ಸೇವನೆ ಮಾಡಬಾರದು


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಓದಲೇ ಬೇಕಾದ ಲಕ್ಷ್ಮೀ ಸ್ತೋತ್ರ

ವಿಷ್ಣು ಸಹಸ್ರನಾಮದ ಫಲ ಸಿಗಬೇಕಾದರೆ ಯಾವ ಕ್ರಮದಲ್ಲಿ ಓದಬೇಕು, ಸೂಕ್ತ ಸಮಯ ಯಾವುದು

ಸಂಕಟ ನಾಶನ ಗಣೇಶ ಸ್ತೋತ್ರ ಕನ್ನಡದಲ್ಲಿ

ಗಣಪತಿಯ ಮೂಲ ಮಂತ್ರವನ್ನು ಎಷ್ಟು ಬಾರಿ ಜಪಿಸಿದರೆ ಫಲ ಗೊತ್ತಾ

ರಾಜ ರಾಜೇಶ್ವರಿ ಅಷ್ಟಕಂ ಸ್ತೋತ್ರ ಕನ್ನಡದಲ್ಲಿ ಓದಿ

ಮುಂದಿನ ಸುದ್ದಿ
Show comments