Webdunia - Bharat's app for daily news and videos

Install App

ಮಂಗಳವಾರ ಈ ಕೆಲಸಗಳನ್ನು ಮಾಡಿದರೆ ನಿಮಗೆ ದರಿದ್ರ ಆವರಿಸುವುದು ಗ್ಯಾರಂಟಿ

Webdunia
ಬುಧವಾರ, 21 ಫೆಬ್ರವರಿ 2018 (06:52 IST)
ಬೆಂಗಳೂರು : ನಮ್ಮ ಹಿರಿಯರು ಹೇಳಿರುವಂತೆ ನಾವು ಮಂಗಳವಾರದಂದು ಕೆಲವೊಂದು ಕೆಲಸಗಳನ್ನು ಮಾಡಿದರೆ ಅದರಿಂದ ನಮ್ಮ ಆರ್ಥಿಕ ಪರಿಸ್ಥಿತಿ ಹದಗೆಡುವುದು ಮತ್ತು ದರಿದ್ರ ಬರುತ್ತದೆ ಎಂಬ ನಂಬಿಕೆ ಇದೆ. ಆ ಕೆಲಸಗಳು ಯಾವುದೇಂದರೆ


*ಮಂಗಳವಾರ ನೀವು ಯಾರಿಗೂ ಹಣ ನೀಡಬೇಡಿ ಮತ್ತು ನೀವು ಸಹ ಯಾರಿಂದಲೂ ಹಣ ತೆಗೆದುಕೊಳ್ಳಬೇಡಿ ಇದರಿಂದ ನಿಮಗೆ ಆರ್ಥಿಕ ತೊಂದರೆ ಆಗುವ ಸಂಭವ ಹೆಚ್ಚಿರುತ್ತೆ.
*ನೀವು ಮಂಗಳವಾರದಂದು ಮಾಂಸ ತಿನ್ನುದನ್ನು ಬಿಟ್ಟರೆ ಒಳಿತು. ಮಾಂಸ ತಿನ್ನದೇ ಇದ್ದಾರೆ ನಿಮ್ಮ ಮೇಲೆ ದೇವರ ಕೃಪೆ ಹೆಚ್ಚಾಗಿ ನಿಮ್ಮ ಆರ್ಥಿಕ ಪರಿಸ್ಥಿತಿ ಹೆಚ್ಚುತ್ತದೆ.
 *ನೀವು ಮಂಗಳವಾರ ಕಟಿಂಗ್ ಶೇವಿಂಗ್ ಮಾಡಿಸಿದರೆ ನಿಮಗೆ ಮಂಗಳ ದೋಷ ಬರುವ ಸಾಧ್ಯತೆ ಹೆಚ್ಚು.
*ನಿಮ್ಮ ಉಗುರುಗಳನ್ನು ಮಂಗಳವಾರ ಕಟ್ ಮಾಡಬೇಡಿ. ಇದ್ರಿಂದ ನಿಮಗೆ ದರಿದ್ರ ಬರುತ್ತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments