Publish Date: Tue, 02 Jun 2026 (08:30 IST)
Updated Date: Tue, 02 Jun 2026 (08:33 IST)
ಮಂಗಳವಾರ ದೇವಿಗೆ ವಿಶೇಷವಾದ ದಿನವಾಗಿದೆ. ಜೀವನದಲ್ಲಿ ಯಶಸ್ಸು, ಕೀರ್ತಿ ಸಂಪಾದನೆ ಮಾಡಬೇಕಾದರೆ ಇಂದು ದೇವಿಯ ಆರಾಧನೆ ಮಾಡಿ. ಇಂದು ತಪ್ಪದೇ ಲಲಿತಾ ಪಂಚರತ್ನ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.
ಪ್ರಾತಃ ಸ್ಮರಾಮಿ ಲಲಿತಾ ವದನಾರವಿಂದಂ
ಬಿಂಬಾಧರಂ ಪೃಥುಲ ಮೌಕ್ತಿಕ ಶೋಭಿನಾಸಮ್ ।
ಆಕರ್ಣದೀರ್ಘನಯನಂ ಮಣಿಕುಂಡಲಾಢ್ಯಂ
ಮಂದಸ್ಮಿತಂ ಮೃಗಮದೋಜ್ಜ್ವಲ ಫಾಲದೇಶಮ್ ॥ 1 ॥
ಪ್ರಾತರ್ಭಜಾಮಿ ಲಲಿತಾ ಭುಜಕಲ್ಪವಲ್ಲೀಂ
ರಕ್ತಾಂಗುಳೀಯ ಲಸದಂಗುಳಿ ಪಲ್ಲವಾಢ್ಯಾಮ್ ।
ಮಾಣಿಕ್ಯ ಹೇಮವಲಯಾಂಗದ ಶೋಭಮಾನಾಂ
ಪುಂಡ್ರೇಕ್ಷುಚಾಪ ಕುಸುಮೇಷು ಸೃಣೀರ್ದಧಾನಾಮ್ ॥ 2 ॥
ಪ್ರಾತರ್ನಮಾಮಿ ಲಲಿತಾ ಚರಣಾರವಿಂದಂ
ಭಕ್ತೇಷ್ಟ ದಾನನಿರತಂ ಭವಸಿಂಧುಪೋತಮ್ ।
ಪದ್ಮಾಸನಾದಿ ಸುರನಾಯಕ ಪೂಜನೀಯಂ
ಪದ್ಮಾಂಕುಶಧ್ವಜ ಸುದರ್ಶನ ಲಾಂಛನಾಢ್ಯಮ್ ॥ 3 ॥
ಪ್ರಾತಃ ಸ್ತುವೇ ಪರಶಿವಾಂ ಲಲಿತಾಂ ಭವಾನೀಂ
ತ್ರಯ್ಯಂತವೇದ್ಯ ವಿಭವಾಂ ಕರುಣಾನವದ್ಯಾಮ್ ।
ವಿಶ್ವಸ್ಯ ಸೃಷ್ಟವಿಲಯ ಸ್ಥಿತಿಹೇತುಭೂತಾಂ
ವಿದ್ಯೇಶ್ವರೀಂ ನಿಗಮವಾಙ್ಮಮನಸಾತಿದೂರಾಮ್ ॥ 4 ॥
ಪ್ರಾತರ್ವದಾಮಿ ಲಲಿತೇ ತವ ಪುಣ್ಯನಾಮ
ಕಾಮೇಶ್ವರೀತಿ ಕಮಲೇತಿ ಮಹೇಶ್ವರೀತಿ ।
ಶ್ರೀಶಾಂಭವೀತಿ ಜಗತಾಂ ಜನನೀ ಪರೇತಿ
ವಾಗ್ದೇವತೇತಿ ವಚಸಾ ತ್ರಿಪುರೇಶ್ವರೀತಿ ॥ 5 ॥
ಯಃ ಶ್ಲೋಕಪಂಚಕಮಿದಂ ಲಲಿತಾಂಬಿಕಾಯಾಃ
ಸೌಭಾಗ್ಯದಂ ಸುಲಲಿತಂ ಪಠತಿ ಪ್ರಭಾತೇ ।
ತಸ್ಮೈ ದದಾತಿ ಲಲಿತಾ ಝಟಿತಿ ಪ್ರಸನ್ನಾ
ವಿದ್ಯಾಂ ಶ್ರಿಯಂ ವಿಮಲಸೌಖ್ಯಮನಂತಕೀರ್ತಿಮ್ ॥
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ