ಮಂಗಳವಾರ ಈ ಮಂತ್ರವನ್ನು ತಪ್ಪದೇ ಓದಿ

ಕೃಷ್ಣವೇಣಿ ಕೆ
ಮಂಗಳವಾರ, 2 ಜೂನ್ 2026 (08:30 IST)
ಮಂಗಳವಾರ ದೇವಿಗೆ ವಿಶೇಷವಾದ ದಿನವಾಗಿದೆ. ಜೀವನದಲ್ಲಿ ಯಶಸ್ಸು, ಕೀರ್ತಿ ಸಂಪಾದನೆ ಮಾಡಬೇಕಾದರೆ ಇಂದು ದೇವಿಯ ಆರಾಧನೆ ಮಾಡಿ. ಇಂದು ತಪ್ಪದೇ ಲಲಿತಾ ಪಂಚರತ್ನ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.

ಪ್ರಾತಃ ಸ್ಮರಾಮಿ ಲಲಿತಾ ವದನಾರವಿಂದಂ
ಬಿಂಬಾಧರಂ ಪೃಥುಲ ಮೌಕ್ತಿಕ ಶೋಭಿನಾಸಮ್ ।
ಆಕರ್ಣದೀರ್ಘನಯನಂ ಮಣಿಕುಂಡಲಾಢ್ಯಂ
ಮಂದಸ್ಮಿತಂ ಮೃಗಮದೋಜ್ಜ್ವಲ ಫಾಲದೇಶಮ್ ॥ 1 ॥

ಪ್ರಾತರ್ಭಜಾಮಿ ಲಲಿತಾ ಭುಜಕಲ್ಪವಲ್ಲೀಂ
ರಕ್ತಾಂಗುಳೀಯ ಲಸದಂಗುಳಿ ಪಲ್ಲವಾಢ್ಯಾಮ್ ।
ಮಾಣಿಕ್ಯ ಹೇಮವಲಯಾಂಗದ ಶೋಭಮಾನಾಂ
ಪುಂಡ್ರೇಕ್ಷುಚಾಪ ಕುಸುಮೇಷು ಸೃಣೀರ್ದಧಾನಾಮ್ ॥ 2 ॥

ಪ್ರಾತರ್ನಮಾಮಿ ಲಲಿತಾ ಚರಣಾರವಿಂದಂ
ಭಕ್ತೇಷ್ಟ ದಾನನಿರತಂ ಭವಸಿಂಧುಪೋತಮ್ ।
ಪದ್ಮಾಸನಾದಿ ಸುರನಾಯಕ ಪೂಜನೀಯಂ
ಪದ್ಮಾಂಕುಶಧ್ವಜ ಸುದರ್ಶನ ಲಾಂಛನಾಢ್ಯಮ್ ॥ 3 ॥

ಪ್ರಾತಃ ಸ್ತುವೇ ಪರಶಿವಾಂ ಲಲಿತಾಂ ಭವಾನೀಂ
ತ್ರಯ್ಯಂತವೇದ್ಯ ವಿಭವಾಂ ಕರುಣಾನವದ್ಯಾಮ್ ।
ವಿಶ್ವಸ್ಯ ಸೃಷ್ಟವಿಲಯ ಸ್ಥಿತಿಹೇತುಭೂತಾಂ
ವಿದ್ಯೇಶ್ವರೀಂ ನಿಗಮವಾಙ್ಮಮನಸಾತಿದೂರಾಮ್ ॥ 4 ॥

ಪ್ರಾತರ್ವದಾಮಿ ಲಲಿತೇ ತವ ಪುಣ್ಯನಾಮ
ಕಾಮೇಶ್ವರೀತಿ ಕಮಲೇತಿ ಮಹೇಶ್ವರೀತಿ ।
ಶ್ರೀಶಾಂಭವೀತಿ ಜಗತಾಂ ಜನನೀ ಪರೇತಿ
ವಾಗ್ದೇವತೇತಿ ವಚಸಾ ತ್ರಿಪುರೇಶ್ವರೀತಿ ॥ 5 ॥

ಯಃ ಶ್ಲೋಕಪಂಚಕಮಿದಂ ಲಲಿತಾಂಬಿಕಾಯಾಃ
ಸೌಭಾಗ್ಯದಂ ಸುಲಲಿತಂ ಪಠತಿ ಪ್ರಭಾತೇ ।
ತಸ್ಮೈ ದದಾತಿ ಲಲಿತಾ ಝಟಿತಿ ಪ್ರಸನ್ನಾ
ವಿದ್ಯಾಂ ಶ್ರಿಯಂ ವಿಮಲಸೌಖ್ಯಮನಂತಕೀರ್ತಿಮ್ ॥

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೂರ್ಯಗ್ರಹ ಅನುಗ್ರಹಕ್ಕಾಗಿ ಈ ಮಂತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತುತಿ ಪಠಿಸಿ

ಶ್ರೀ ವೆಂಕಟೇಶ ಮಂಗಳಶಾಸನಂ ಸ್ತೋತ್ರ ತಪ್ಪದೇ ಓದಿ

ಗಣಪತಿ ತಾಳಂ ಸ್ತೋತ್ರ ನಿಮಗೆ ಗೊತ್ತಿಲ್ಲದಿದ್ದರೆ ಇಲ್ಲಿ ನೋಡಿ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ಮುಂದಿನ ಸುದ್ದಿ
Show comments