Webdunia - Bharat's app for daily news and videos

Install App

ಗಣೇಶ ಚತುರ್ಥಿಯಂದು ಅಪ್ಪಿತಪ್ಪಿಯೂ ಈ ತಪ್ಪನ್ನು ಮಾಡಬಾರದು

Webdunia
ಶನಿವಾರ, 22 ಆಗಸ್ಟ್ 2020 (08:01 IST)
ಬೆಂಗಳೂರು : ಇಂದು ಗಣೇಶ ಚತುರ್ಥಿ ಇರುವ ಕಾರಣ ಮನೆಯಲ್ಲಿ ಈ ತಪ್ಪನ್ನು ಮಾಡಬಾರದು ಮಾಡಿದರೆ ದಟ್ಟ ದಾರಿದ್ರ್ಯ ಕಾಡುತ್ತದೆ.

ಇಂದು ಎಲ್ಲರ ಮನೆಗೂ ಗಣೇಶ ಬಂದು ಹೋಗುತ್ತಾನೆ ಎಂಬ ನಂಬಿಕೆ ಇದೆ. ಆದಕಾರಣ ಇಂದು ಮನೆಯಲ್ಲಿ ಯಾವುದೇ ಕಾರಣಕ್ಕೂ ಜಗಳಗಳನ್ನು ಮಾಡಬಾರದು.  ಮನೆಯ ಸದಸ್ಯರು ನಿಂದನೆಯನ್ನು ಮಾಡಬಾರದು. ಹಬ್ಬದ ದಿನ ಬಟ್ಟೆಯನ್ನು ಒಗೆಯಬಾರದು. ಮನೆಯಲ್ಲಿ ಯಾರು ಕಣ್ಣೀರನ್ನು ಹಾಕಬಾರದು. ಬಟ್ಟೆಗಳು ಸುಡದಂತೆ ನೋಡಿಕೊಳ್ಳಿ. ಮದ್ಯಪಾನ ಮತ್ತು ಧೂಮಪಾನದಿಂದ ದೂರವಿರಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

Tulsi Mantra: ಹೆಣ್ಣು ಮಕ್ಕಳಿಗಾಗಿ ತುಳಸಿ ಅಷ್ಟೋತ್ತರ ಮಂತ್ರ ಇಲ್ಲಿದೆ

ಮುಂದಿನ ಸುದ್ದಿ
Show comments