Webdunia - Bharat's app for daily news and videos

Install App

ನೀರಿನಿಂದಲೂ ಕೂಡ ಹಣದ ಸಮಸ್ಯೆ ನಿವಾರಿಸಿಕೊಳ್ಳಬಹುದು. ಅದು ಹೇಗೆ ಗೊತ್ತಾ?

Webdunia
ಭಾನುವಾರ, 18 ಆಗಸ್ಟ್ 2019 (09:39 IST)
ಬೆಂಗಳೂರು : ಜೀವನದಲ್ಲಿ ಹೆಚ್ಚಾಗಿ ಕಾಡುವ ಸಮಸ್ಯೆಯೆಂದರೆ ಅದು ಹಣದ  ಸಮಸ್ಯೆ. ಈ ಹಣಕಾಸಿನ ಸಮಸ್ಯೆ ನಿಮಗೆ ಪದೇ ಪದೇ ಕಾಡುತ್ತಿದ್ದರೆ ಆ ದೋಷ ನಿವಾರಿಸಿಕೊಳ್ಳಕೊಳ್ಳಲು ಅನೇಕ ಪರಿಹಾರಗಳಿರುತ್ತವೆ. ಅಂದಹಾಗೇ ನೀರಿನಿಂದಲೂ ಕೂಡ ಈ ಹಣಕಾಸಿನ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದು.




ದೇವರ ಮನೆಯಲ್ಲಿ ಒಂದು ತಾಮ್ರದ ಚೊಂಬಿನ ತುಂಬಾ ನೀರನ್ನು ಇಟ್ಟು, ಆ ನೀರನ್ನು ಪ್ರತಿದಿನ ಬದಲಾಯಿಸುತ್ತಾ ಇರಿ. ಹಾಗೆಯೇ ನಾವು ನೀರನ್ನು ಕುಡಿಯುವಾಗ ಪೂರ್ತಿಯಾಗಿ ಕುಡಿಯದೆ ಸ್ವಲ್ಪ ನೀರನ್ನು ಉಳಿಸುವುದರಿಂದ ಲಕ್ಷ್ಮೀ ದೇವಿಯು ಆಗ ನಿಮ್ಮನ್ನು ಬಿಟ್ಟು ಹೋಗುವುದಿಲ್ಲ.ಯಾವುದೇ ಕಾರಣಕ್ಕೂ ನೀರು ತುಂಬಿರುವ ಯಾವುದೇ ಪಾತ್ರೆ, ಬಕೆಟ್, ಆಥವಾ ಕೊಡವನ್ನು ನಿಮ್ಮ ಖಾಲಿನಿಂದ ಒದೆಯಬೇಡಿ ಇದರಿದ ದಟ್ಟ ದಾರಿದ್ರ್ಯ ಕಾಡುತ್ತದೆ.


ಮನೆಯ ದಕ್ಷಿಣ ದಿಕ್ಕಿಗೆ ಒಂದು ಚೊಂಬು ನೀರಿನಲ್ಲಿ ಅರಿಶಿನ ಬೆರೆಸಿ ಇಟ್ಟು ಅದ್ರಲ್ಲಿ ತಾಮ್ರದ ಆಮೆಯ ಮೂರ್ತಿಯನ್ನು ಮುಳುಗಿಸಿ ಇಡಬೇಕು ಹೀಗೆ ಒಂದು ದಿನಾ ಪೂರಾ ಇಟ್ಟು ಮಾರನೇ ದಿನಾ ಬೆಳಗ್ಗೆ ಆ ನೀರನ್ನು ತುಳಸಿ ಗಿಡಕ್ಕೆ ಹಾಕಿ ಆಮೆಯ ಮೂರ್ತಿಯನ್ನು ದೇವರ ಮನೆಯಲ್ಲಿ ಇಟ್ಟು ಪೂಜೆ ಮಾಡಿದರೆ ಸಕಲ ದರಿದ್ರಗಳು ದೂರವಾಗುತ್ತವೆ .


ಆಡುಗೆ ಮನೆಯಲ್ಲಿ, ಹಾಗೂ ಸ್ನಾನದ ಕೊಠಡಿಯಲ್ಲಿ ನೀರು ಖಾಲಿಯಾಗದಂತೆ ನೋಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shiva Mantra: ಶಿವನ ದ್ವಾದಶ ಲಿಂಗ ಸ್ತೋತ್ರ ತಪ್ಪದೇ ಇಂದು ಓದಿ

Shani chalisa: ಶನಿ ಚಾಲೀಸಾ ಕನ್ನಡದಲ್ಲಿ ಇಲ್ಲಿದೆ, ಇಂದು ತಪ್ಪದೇ ಓದಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಇಂದು ಈ ಸ್ತೋತ್ರ ಓದಿ

ಶ್ರೀ ವೆಂಕಟೇಶ್ವರ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ

ವಿಘ್ನ ವಿನಾಯಕನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments