Webdunia - Bharat's app for daily news and videos

Install App

ಜೀವನದಲ್ಲಿ ಊಹಿಸದ ಕಷ್ಟಗಳು ಬಂದಿವೆಯಾ..? ಇಲ್ಲಿದೆ ನೋಡಿ ಸುಲಭ ಪರಿಹಾರ

Webdunia
ಶುಕ್ರವಾರ, 12 ಜನವರಿ 2018 (06:52 IST)
ಬೆಂಗಳೂರು : ಜೀವನವು ಸುಖಮಯವಾಗಿ ಸಾಗುತ್ತಿರುವಾಗ ಊಹಿಸದ ಕಷ್ಟಗಳು ಬಂದರೆ ಅವರಿಗೆ ಅದನ್ನು ಸಹಿಸಲಾಗುವುದಿಲ್ಲ. ಅವರಿಗೆ ಜೀವನದ ಮೇಲೆ ಜಿಗುಪ್ಸೆ ಮೂಡುವ ಸಂಭವವಿರುತ್ತದೆ. ಕೆಲವರು ಅದನ್ನು ಪರಿಹರಿಸಲಾಗದೆ ಸಾವಿಗೆ ಶರಣಾಗುವುದನ್ನು ನಾವು ಕೇಳಿರುತ್ತವೆ. ಹಾಗಾಗಿ ಇಂತಹ ಸಮಸ್ಯೆಗಳು ಎದುರಾದಾಗ ಒಂದು ಪರಿಹಾರ ಮಾರ್ಗವಿದೆ.

 
ಗುರುವಾರದಂದು ನಿದ್ರಿಸುವ ಮುನ್ನ ಒಂದು ತಾಮ್ರದ ಪಾತ್ರೆಯಲ್ಲಿ ಶುದ್ಧವಾದ ನೀರನ್ನು ಹಾಕಿ ಅದರಲ್ಲಿ ಸ್ವಲ್ಪ ಕೆಂಪು ಚಂದನವನ್ನು ಹಾಕಿ ಅದನ್ನು ಯಾರಿಗೆ ಸಮಸ್ಯೆ ಬಂದಿದೆಯೋ ಅವರು ಮಲಗುವ ಮಂಚದ ಕೆಳಗೆ ಅಂದರೆ ಅವರ ತಲೆಯ ಭಾಗದ ಕೆಳಗೆ ಆ ತಾಮ್ರದ ಪಾತ್ರವನ್ನು ಇಡಬೇಕು. ಮರುದಿನ ಬೆಳಿಗ್ಗೆ ಎದ್ದು ಆ ವ್ಯಕ್ತಿ ತಲೆಸ್ನಾನ ಮಾಡಿ ಆ ತಾಮ್ರದ ಪಾತ್ರೆಯಲ್ಲಿರುವ ನೀರನ್ನು ತುಳಸಿ ಗಿಡಕ್ಕೆ ಹಾಕಿಬೇಕು. ಹೀಗೆ 9 ಗುರುವಾರ ಈ ನಿಯಮವನ್ನು ಪಾಲಿಸಿದರೆ ಎಂತಹ ಸಮಸ್ಯೆ ಬಂದಿದ್ದರೂ ಅದಕ್ಕೆ ಪರಿಹಾರ ಸಿಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments