Daily Horoscope

ಮನೆಗೆ ಕೆಡುಕಾಗುತ್ತದೆಯೇ ಎಂಬುದನ್ನು ಹೀಗೆ ತಿಳಿದುಕೊಳ್ಳಿ

Webdunia
ಗುರುವಾರ, 8 ಅಕ್ಟೋಬರ್ 2020 (07:59 IST)
ಬೆಂಗಳೂರು : ಮನೆಯಲ್ಲಿ ಸಮಸ್ಯೆಗಳು ಬರುವುದು ಸಹಜ. ಆದರೆ ಕೆಲವರು ನಿಮ್ಮ ಮನೆಗೆ ಕೆಟ್ಟದಾಗಬೇಕೆಂದು ಮಾಟಮಂತ್ರಗಳನ್ನು ಮಾಡಿಸಿರುತ್ತಾರೆ. ಹಾಗಾದ್ರೆ ಇದರಿಂದ ನಿಮ್ಮ ಮನೆಗೆ ಕೆಡುಕಾಗುತ್ತದೆಯೇ ಎಂಬುದನ್ನು ಹೀಗೆ ತಿಳಿದುಕೊಳ್ಳಿ.

ಪ್ರತಿ ಅಮವಾಸ್ಯೆಯಂದು ಒಂದು ಬೂದು ಕುಂಬಳಕಾಯಿಯನ್ನು ಕಪ್ಪುದಾರದಲ್ಲಿ ಅಷ್ಟಗಂಟುಗಳನ್ನು ಹಾಕಿ ಅದನ್ನು ಮಧ್ಯಾಹ್ನ ಬಾಗಿಲಿನ ಹೊರಗೆ ಹೊಸ್ತಿಲಿನ ಮೇಲಕ್ಕೆ ಕಟ್ಟಿ. ಅದು 7 ದಿನದೊಳಗೆ ಕೊಳೆತು ಕೆಳಗೆ ಬಿದ್ದರೆ ಆ ಮನೆಯಲ್ಲಿ ಕೆಡುಕಾಗುತ್ತದೆ ಎಂಬುದನ್ನು ಸೂಚಿಸುತ್ತದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಳ ಸರ್ಪ ದೋಷವಿದ್ದರೆ ಈ ಸ್ತೋತ್ರವನ್ನು ಪಠಿಸಿ

ಶತ್ರುಭಯ ನಾಶಕ್ಕಾಗಿ ಕಾಳಿಕಾ ಕವಚ ಸ್ತೋತ್ರವನ್ನು ಓದಿ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಮುಂದಿನ ಸುದ್ದಿ
Show comments