ಮೇಷ ರಾಶಿಯವರು ಇಷ್ಟಾರ್ಥ ಸಿದ್ದಿಯಾಗಲು ಈ ನಿಯಮಗಳನ್ನು ಪಾಲಿಸಿ

Webdunia
ಮಂಗಳವಾರ, 17 ಜುಲೈ 2018 (07:04 IST)
ಬೆಂಗಳೂರು : ಜನ್ಮ ರಾಶಿಗಳಲ್ಲಿ ಮೊದಲ ರಾಶಿ ಮೇಷ ರಾಶಿ. ಈ ರಾಶಿಯಲ್ಲಿ ಜನಿಸಿದವರಿಗೆ ಸುಖ ಸೌಭಾಗ್ಯದ ಪ್ರಾಪ್ತಿಯಾಗಿ ಧನ ಸಂಪತ್ತು ಮತ್ತು ಭೌತಿಕ ಸುಖ ವೃದ್ಧಿಯಾಗ ಬೇಕಾದರೆ ಅವರು ಈ ಸರಳ ಪರಿಹಾರಗಳನ್ನು ಅನುಸರಿಸಬೇಕು ಎಂದು ಪಂಡಿತರೊಬ್ಬರು ತಿಳಿಸಿದ್ದಾರೆ.


 ಅದೇನೆಂದರೆ :
1.ಸಾದು ಸಂತರು ಮತ್ತು ಗುರುಗಳ ಸೇವೆ ಮಾಡಬೇಕು

2.ಪೂಜೆಯ ನಂತರ ಭೂಮಿಗೆ ಒಂದು ಲೋಟಕ್ಕೆ ನೀರು ಮತ್ತು ತೊಗರಿ ಧಾನ್ಯವನ್ನು ನೆಲಕ್ಕೆ ಹಾಕಬೇಕು

3.ಕೆಂಪು ಹವಳ ಹರಳನ್ನು ಅನಾಮಿಕ(4)ಬೆರಳಿಗೆ ಧರಿಸಬೇಕು.

4.ದಿನದ ಅವಧಿ ಮುಗಿದ ನಂತರ ಗೋಧಿ ಬೆಲ್ಲವನ್ನು ಚಿಕ್ಕ ಮಕ್ಕಳಿಗೆ ಸಿಹಿರೀತಿ ಮಾಡಿ ಕೊಡುವುದು

5. ಸುಬ್ರಹ್ಮಣ್ಯ ಸ್ವಾಮಿಯ ಮಂತ್ರ ಅಥವಾ ಅಷ್ಟೋತ್ತರವನ್ನು ಪ್ರತಿದಿನ ಪಠಿಸಬೇಕು ಹಾಗೂ ಪ್ರತೀ ತಿಂಗಳು ಶುಕ್ಷದಲ್ಲಿ ಬರುವ ಷಷ್ಠಿ ತಿಥಿಯ ದಿನ ಶ್ರೀ ಸುಬ್ರಹ್ಮಣ್ಯ ದೇವರಿಗೆ ಹಾಲಿನ ಅಭಿಷೇಕ ಮಾಡಿಸಬೇಕು

6.ಪ್ರತೀ ಮಂಗಳವಾರ ತೊಗರಿಯನ್ನು ನೀರಿನಲ್ಲಿ ನೆನೆಸಿ ಹೋರಿ ಅಥವಾ ಎತ್ತಿಗೆ ನೀಡಬೇಕು

7.ಕೆಂಪು ವರ್ಣದ ಕರವಸ್ತ್ರವನ್ನು ಸದಾ ಉಪಯೋಗಿಸುವುದು

8.ಎಡಗೈಯಲ್ಲಿ ಬೆಳ್ಳಿಯ ಉಂಗುರ ಅಥವಾ (ಬಳೆ) ಧರಿಸುವುದು .

9.ಯಾವುದೇ ಪದಾರ್ಥವನ್ನು ಉಚಿತವಾಗಿ ತೆಗೆದುಕೊಳ್ಳಬಾರದು .

10.ವಿಧವೆಯರಿಗೆ ಸಹಾಯ ಮಾಡಬೇಕು ಮತ್ತು ಆಶೀರ್ವಾದ ಪಡೆಯಬೇಕು .

11.ಸಹೋದರಿ ಪುತ್ರಿ ಮತ್ತು ದೊಡ್ಡಮ್ಮನಿಗೆ ಸಿಹಿ ಪದಾರ್ಥಗಳನ್ನು ಉಡುಗೊರೆಯಾಗಿ ನೀಡಬೇಕು .


 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದೀಪಾವಳಿಗೆ ಯಾವ ರಾಶಿಯವರು ಯಾವ ವಸ್ತುಗಳನ್ನು ದಾನ ಮಾಡಬೇಕು

ಸಂಕಷ್ಟ ನಿವಾರಣೆಗೆ ಉಚ್ಛಿಷ್ಟ ಗಣಪತಿ ಸ್ತೋತ್ರ

ದೀಪಾವಳಿ ನಂತರ ಈ ರಾಶಿಯವರ ಅದೃಷ್ಟ ಬದಲಾಗುತ್ತದೆ

ಲಲಿತಾ ಪಂಚರತ್ನಂ ಸ್ತೋತ್ರವನ್ನು ಇಂದು ತಪ್ಪದೇ ಓದಿ

ದೀಪಾವಳಿ 2025 ಗೋ ಪೂಜೆ ಮುಹೂರ್ತ ಯಾವಾಗ

ಮುಂದಿನ ಸುದ್ದಿ
Show comments