ಮನೆಯಲ್ಲಿರುವ ದಾರಿದ್ರ್ಯ ದೂರವಾಗಬೇಕೆಂದರೆ ಈ ವಿಧಾನ ಅನುಸರಿಸಿ

Webdunia
ಗುರುವಾರ, 24 ಸೆಪ್ಟಂಬರ್ 2020 (07:29 IST)
ಬೆಂಗಳೂರು : ನೀವು ಯಾವುದೇ ಕೆಲಸಕ್ಕೆ ಕೈಹಾಕಿದರೂ ನಷ್ಟವಾಗುತ್ತಿರುತ್ತದೆ. ಮನೆಯಲ್ಲಿ ನೆಮ್ಮದಿ ಇಲ್ಲ, ಹೊರಗಡೆನೂ ಕಿರಿಕಿರಿ ಇದ್ದರೆ, ಅಂತವರು ಅರಿಶಿನ ನೀರಿನಿಂದ ಹೀಗೆ ಮಾಡಿ.

ಮನೆಯಲ್ಲಿ ದಾರಿದ್ರ್ಯ ಆವರಿಸಿದ್ದರೆ ಮನೆಯಲ್ಲಿ ಸಮಸ್ಯೆಗಳು ಹೆಚ್ಚಾಗುತ್ತದೆ. ಈ ದಾರಿದ್ರ್ಯ ದೂರಮಾಡಲು ಪ್ರತಿ ಹುಣ್ಣಿಮೆ, ಅಮಾಮಾಸ್ಯೆಯಂದು ಅರಶಿನದ ನೀರನ್ನು ತೆಗೆದುಕೊಂಡು ದೇವರ ಕೋಣೆಯಲ್ಲಿಟ್ಟು ಪೂಜೆ ಮಾಡಬೇಕು. ಬಳಿಕ ಮನೆಯ ಎಲ್ಲಾ ಗೋಡೆಗೂ ಪ್ರೋಕ್ಷಣೆ ಮಾಡಬೇಕು. ಇದರಿಂದ ನಕರಾತ್ಮಕ ಶಕ್ತಿ ಓಡಿಹೋಗುತ್ತದೆ ದಾರಿದ್ರ್ಯ ದೂರವಾಗುತ್ತದೆ. ಲಕ್ಷ್ಮೀದೇವಿ ಮನೆಗೆ ಪ್ರವೇಶಿಸುತ್ತಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಶನಿ ಗ್ರಹ ಪಂಚರತ್ನ ಸ್ತೋತ್ರ

ಮುಂದಿನ ಸುದ್ದಿ
Show comments