Webdunia - Bharat's app for daily news and videos

Install App

ಮದುವೆ ಸಂದರ್ಭದಲ್ಲಿ ಮದುಮಗಳು ಕೈಯಲ್ಲಿ ತೆಂಗಿನಕಾಯಿ ಹಿಡಿದುಕೊಂಡಿರುವುದು ಇದೇ ಕಾರಣಕ್ಕಾಗಿಯಂತೆ!

Webdunia
ಬುಧವಾರ, 4 ಏಪ್ರಿಲ್ 2018 (06:50 IST)
ಬೆಂಗಳೂರು : ಹಿಂದೂ ಸಂಪ್ರದಾಯದ ಪ್ರಕಾರ ನಡೆಯುವ ಮದುವೆಗಳಲ್ಲಿ,ಮದುಮಗಳ ಕೈಯಲ್ಲಿ ತೆಂಗಿನಕಾಯಿ ( ಎಳನೀರು) ಇರುವುದನ್ನು ಹೆಚ್ಚಿನವರು ಗಮನಿಸಿರುತ್ತಾರೆ. ಹಾಗಾದ್ರೆ ಮದುವೆಗೂ ಈ ‘ಬೊಂಡ’ಕ್ಕೂ ಇರುವ ನಂಟಾದರೂ ಏನು? ವಧು ಬೊಂಡ ವನ್ನು ಕೈ ಯಲ್ಲಿ ಹಿಡಿದುಕೊಂಡು ಬರುವ ಅಗತ್ಯವಾದರೂ ಏನು? ಬೊಂಡ ಮಾತ್ರ ಏಕೆ? ಬೇರೆ ಯಾವುದಾದರೂ ವಸ್ತುಗಳನ್ನು ತರಬಹುದೇ? ಎಂಬ ಪ್ರಶ್ನೆ ಹಲವರಲ್ಲಿ ಮೂಡಿರುತ್ತದೆ. ಇದಕ್ಕೆ  ಇಲ್ಲಿದೆ ನೋಡಿ ಉತ್ತರ.


‘ತೆಂಗಿನಕಾಯಿ’ ಯನ್ನು ಪೂರ್ಣಫಲವೆನ್ನುತ್ತಾರೆ. ಇದು ದಾಂಪತ್ಯ ಜೀವನ ಹೇಗಿರಬೇಕೆಂಬುದನ್ನು ಸಾಂಕೇತಿಕವಾಗಿ ಸೂಚಿಸುತ್ತದೆ. ಗಂಡ ಹೆಂಡಿರ ದಾಂಪತ್ಯ ಸಾಗುತ್ತಿರುವಾಗ ಅವರಿಬ್ಬರ ನಡುವೆ ಪ್ರೀತಿ,ಪ್ರೇಮ ,ಅನುರಾಗ,ಆಪ್ಯಾಯತೆಗಳು ವೃದ್ಧಿಸಬೇಕೆಂಬುದನ್ನು ಸೂಚಿಸುತ್ತದೆ. ಹೊರಗೆ ನೋಡಲು ಗಟ್ಟಿಯಾಗಿದ್ದರೂ,ಒಳಗೆ ಅಮೃತ ಸಮಾನವಾದ ನೀರಿರುತ್ತದೆ. ಜೀವನವೂ ಸಹ ಇದೇ ರೀತಿಯಾಗಿದೆ. ದಂಪತಿಗಳಿಗೆ ಎಷ್ಟೇ ಕಷ್ಟಗಳು ಬಂದರೂ,ಅವರು ಅನ್ಯೋನ್ಯತೆಯಿಂದ ಇದ್ದರೆ ಬೊಂಡದಲ್ಲಿರುವ ನೀರಿನ ಹಾಗೆ ಜೀವನದಲ್ಲಿ ಸಿಹಿಯನ್ನು ಅನುಭವಿಸಬಹುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Karnataka Rains: ಇಂದಿನ ಹವಾಮಾನ ವರದಿಯಂತೆ ಈ ಜಿಲ್ಲೆಯವರಿಗೆ ಎಚ್ಚರಿಕೆ ಅಗತ್ಯ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments