Webdunia - Bharat's app for daily news and videos

Install App

ದೇವರ ಪೂಜೆ ಮಾಡುವಾಗ ಕರ್ಪೂರ ಆರತಿ ಬೆಳಗುವುದು ಇದೇ ಕಾರಣಕ್ಕಾಗಿ

Webdunia
ಶುಕ್ರವಾರ, 27 ಏಪ್ರಿಲ್ 2018 (06:34 IST)
ಬೆಂಗಳೂರು : ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆ ಮಾಡುವಾಗ ದೀಪ,ಅಗರ ಬತ್ತಿ ಬೆಳಗುವುದರ ಜೊತೆಗೆ ಕರ್ಪೂರ ಆರತಿ ಮಾಡುತ್ತೇವೆ. ಇವೆಲ್ಲದರ ಹಿಂದೆ ವೈಜ್ಙಾನಿಕ ಕಾರಣವೊಂದಿದೆ.


*ಕರ್ಪೂರದಿಂದ ಬರುವ ಹೊಗೆಯಿಂದ ಅಸ್ತಮಾ,ಟೈಪಾಯಿಡ್, ಮನಸ್ಸಿನ ದುಗುಡ, ಬೆಚ್ಚಿ ಬೀಳುವಿಕೆ, ಹಿಸ್ಟೀರಿಯಾ, ಕೀಲುಗಳನೋವು ಮೊದಲಾದ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.

* ಈ ಹೊಗೆಯಿಂದ ವಾತಾವರಣದಲ್ಲಿರುವ ಬ್ಯಾಕ್ಟೀರಿಯ,ಸಣ್ಣ ಕ್ರಿಮಿಗಳು,ವೈರಸ್ ಗಳು ನಾಶವಾಗುತ್ತವಂತೆ. ಜ್ಞಾಪಕ ಶಕ್ತಿ ವೃದ್ಧಿಸುತ್ತದೆ,ಚರ್ಮದ ಕಾಯಿಲೆಗಳು ಗುಣವಾಗುತ್ತವೆ.

* ಕರ್ಪೂರವನ್ನು ಉರಿಸಿದರೆ ಹೇಗೆ ಸಂಪೂರ್ಣವಾಗಿ ಉರಿದು ಹೋಗುತ್ತದೆಯೋ ಅದೇ ರೀತಿ ಅದರ ಎದುರಿಗೆ ನಿಂತಿರುವವರ ಅಹಂಕಾರವೂ ಉರಿದು ಹೋಗಿ ಪರಿಶುದ್ಧರಾಗುತ್ತಾರಂತೆ.

* ಕರ್ಪೂರವನ್ನು ಉರಿಸುವುದರಿಂದ ವಾತಾವರಣದಲ್ಲಿ ಧನಾತ್ಮಕ ಶಕ್ತಿ ಏರ್ಪಟ್ಟು ಆ ಶಕ್ತಿ ನಮ್ಮಲ್ಲಿಪ್ರವೇಶಿಸಿ ನಮಗೆ ಒಳ್ಳೆಯದನ್ನುಂಟುಮಾಡುತ್ತದಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments