Webdunia - Bharat's app for daily news and videos

Install App

ಮನೆಗೆ ಬಂದ ಮಕ್ಕಳಿಗೆ ಇದನ್ನು ನೀಡಿದರೆ ಗಣೇಶ, ಲಕ್ಷ್ಮೀದೇವಿ ಪ್ರಸನ್ನರಾಗುತ್ತಾರೆ

Webdunia
ಸೋಮವಾರ, 24 ಆಗಸ್ಟ್ 2020 (06:58 IST)
ಬೆಂಗಳೂರು : ಮಕ್ಕಳಿಗೆ ಉಡುಗೊರೆಗಳನ್ನು ನೀಡಿದರೆ ಅವರು ಸಂತೋಷ ಪಡುತ್ತಾರೆ. ಆದಕಾರಣ ಮನೆಗೆ ಬಂದ ಮಕ್ಕಳಿಗೆ ಇದನ್ನು ನೀಡಿದರೆ ಗಣೇಶ್, ಲಕ್ಷ್ಮೀದೇವಿಯ ಅನುಗ್ರಹ ದೊರೆಯುತ್ತದೆ.

ಮನೆಗೆ ಮಕ್ಕಳು ಬಂದಾಗ ಅವರಿಗೆ ಸಿಹಿತಿಂಡಿಗಳನ್ನು, ಸ್ವೀಟ್ಸ್ ನ್ನು ಕೊಡಬೇಕು. ಆಗ ಇದರಿಂದ ಮಕ್ಕಳು ಖುಷಿ ಪಡುತ್ತಾರೆ. ಇದರಿಂದ  ಗಣೇಶನಿಗೂ ಸಂತೋಷವಾಗುತ್ತದೆ. ಗಣೇಶ ಸಂತೋಷಪಟ್ಟರೆ ಲಕ್ಷ್ಮೀದೇವಿ ಪ್ರಸನ್ನಳಾಗಿ ನಮ್ಮ ಮನೆಯಲ್ಲಿ ಸದಾ ನೆಲೆಸಿರುತ್ತಾಳೆ. ಇದರಿಂದ ಮನೆಯಲ್ಲಿ ಸಿರಿ ಸಂಪತ್ತು ತುಂಬಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments