Webdunia - Bharat's app for daily news and videos

Install App

ಕನ್ನಡದಲ್ಲಿ ಗಣೇಶ ಅಷ್ಟೋತ್ತರ ಮಂತ್ರ, ತಪ್ಪದೇ ಓದಿ

Krishnaveni K
ಬುಧವಾರ, 5 ಮಾರ್ಚ್ 2025 (08:44 IST)

ಇಂದು ಬುಧವಾರವಾಗಿದ್ದು ವಿಘ್ನ ವಿನಾಶಕ ಗಣೇಶನಿಗೆ ವಿಶೇಷವಾದ ದಿನವಾಗಿದೆ. ಈ ದಿನ ನಿಮ್ಮ ಜೀವನದ ಸಕಲ ಸಂಕಷ್ಟಗಳು ಪರಿಹಾರವಾಗಿ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಬೇಕಾದರೆ ತಪ್ಪದೇ ಗಣೇಶ ಅಷ್ಟೋತ್ತರ ಮಂತ್ರವನ್ನು ಪಠಿಸಿ. ಇಲ್ಲಿದೆ ನೋಡಿ.

ಓಂ ಗಜಾನನಾಯ ನಮಃ

ಓಂ ಗಣಾಧ್ಯಕ್ಷಾಯ ನಮಃ
ಓಂ ವಿಘಾರಾಜಾಯ ನಮಃ
ಓಂ ವಿನಾಯಕಾಯ ನಮಃ
ಓಂ ದ್ತ್ವೆಮಾತುರಾಯ ನಮಃ
ಓಂ ದ್ವಿಮುಖಾಯ ನಮಃ
ಓಂ ಪ್ರಮುಖಾಯ ನಮಃ
ಓಂ ಸುಮುಖಾಯ ನಮಃ
ಓಂ ಕೃತಿನೇ ನಮಃ
ಓಂ ಸುಪ್ರದೀಪಾಯ ನಮಃ || 10 ||

ಓಂ ಸುಖನಿಧಯೇ ನಮಃ
ಓಂ ಸುರಾಧ್ಯಕ್ಷಾಯ ನಮಃ
ಓಂ ಸುರಾರಿಘಾಯ ನಮಃ
ಓಂ ಮಹಾಗಣಪತಯೇ ನಮಃ
ಓಂ ಮಾನ್ಯಾಯ ನಮಃ
ಓಂ ಮಹಾಕಾಲಾಯ ನಮಃ
ಓಂ ಮಹಾಬಲಾಯ ನಮಃ
ಓಂ ಹೇರಂಬಾಯ ನಮಃ
ಓಂ ಲಂಬಜಠರಾಯ ನಮಃ
ಓಂ ಹ್ರಸ್ವಗ್ರೀವಾಯ ನಮಃ || 20 ||

ಓಂ ಮಹೋದರಾಯ ನಮಃ
ಓಂ ಮದೋತ್ಕಟಾಯ ನಮಃ
ಓಂ ಮಹಾವೀರಾಯ ನಮಃ
ಓಂ ಮಂತ್ರಿಣೇ ನಮಃ
ಓಂ ಮಂಗಳ ಸ್ವರಾಯ ನಮಃ
ಓಂ ಪ್ರಮಧಾಯ ನಮಃ
ಓಂ ಪ್ರಥಮಾಯ ನಮಃ
ಓಂ ಪ್ರಾಜ್ಞಾಯ ನಮಃ
ಓಂ ವಿಘ್ನಕರ್ತ್ರೇ ನಮಃ
ಓಂ ವಿಘ್ನಹಂತ್ರೇ ನಮಃ || 30 ||

ಓಂ ವಿಶ್ವನೇತ್ರೇ ನಮಃ
ಓಂ ವಿರಾಟ್ಪತಯೇ ನಮಃ
ಓಂ ಶ್ರೀಪತಯೇ ನಮಃ
ಓಂ ವಾಕ್ಪತಯೇ ನಮಃ
ಓಂ ಶೃಂಗಾರಿಣೇ ನಮಃ
ಓಂ ಆಶ್ರಿತ ವತ್ಸಲಾಯ ನಮಃ
ಓಂ ಶಿವಪ್ರಿಯಾಯ ನಮಃ
ಓಂ ಶೀಘಕಾರಿಣೇ ನಮಃ
ಓಂ ಶಾಶ್ವತಾಯ ನಮಃ
ಓಂ ಬಲಾಯ ನಮಃ || 40 ||

ಓಂ ಬಲೋತ್ಥಿತಾಯ ನಮಃ
ಓಂ ಭವಾತ್ಮಜಾಯ ನಮಃ
ಓಂ ಪುರಾಣ ಪುರುಷಾಯ ನಮಃ
ಓಂ ಪೂಷ್ಣೇ ನಮಃ
ಓಂ ಪುಷ್ಕರೋತ್ಷಿಪ್ತ ವಾರಿಣೇ ನಮಃ
ಓಂ ಅಗ್ರಗಣ್ಯಾಯ ನಮಃ
ಓಂ ಅಗ್ರಪೂಜ್ಯಾಯ ನಮಃ
ಓಂ ಅಗ್ರಗಾಮಿನೇ ನಮಃ
ಓಂ ಮಂತ್ರಕೃತೇ ನಮಃ
ಓಂ ಚಾಮೀಕರ ಪ್ರಭಾಯ ನಮಃ || 50 ||

ಓಂ ಸರ್ವಾಯ ನಮಃ
ಓಂ ಸರ್ವೋಪಾಸ್ಯಾಯ ನಮಃ
ಓಂ ಸರ್ವ ಕರ್ತ್ರೇ ನಮಃ
ಓಂ ಸರ್ವನೇತ್ರೇ ನಮಃ
ಓಂ ಸರ್ವಸಿಧ್ಧಿ ಪ್ರದಾಯ ನಮಃ
ಓಂ ಸರ್ವ ಸಿದ್ಧಯೇ ನಮಃ
ಓಂ ಪಂಚಹಸ್ತಾಯ ನಮಃ
ಓಂ ಪಾರ್ವತೀನಂದನಾಯ ನಮಃ
ಓಂ ಪ್ರಭವೇ ನಮಃ
ಓಂ ಕುಮಾರ ಗುರವೇ ನಮಃ || 60 ||

ಓಂ ಅಕ್ಷೋಭ್ಯಾಯ ನಮಃ
ಓಂ ಕುಂಜರಾಸುರ ಭಂಜನಾಯ ನಮಃ
ಓಂ ಪ್ರಮೋದಾಯ ನಮಃ
ಓಂ ಮೋದಕಪ್ರಿಯಾಯ ನಮಃ
ಓಂ ಕಾಂತಿಮತೇ ನಮಃ
ಓಂ ಧೃತಿಮತೇ ನಮಃ
ಓಂ ಕಾಮಿನೇ ನಮಃ
ಓಂ ಕಪಿತ್ಥವನಪ್ರಿಯಾಯ ನಮಃ
ಓಂ ಬ್ರಹ್ಮಚಾರಿಣೇ ನಮಃ
ಓಂ ಬ್ರಹ್ಮರೂಪಿಣೇ ನಮಃ || 70 ||

ಓಂ ಬ್ರಹ್ಮವಿದ್ಯಾದಿ ದಾನಭುವೇ ನಮಃ
ಓಂ ಜಿಷ್ಣವೇ ನಮಃ
ಓಂ ವಿಷ್ಣುಪ್ರಿಯಾಯ ನಮಃ
ಓಂ ಭಕ್ತ ಜೀವಿತಾಯ ನಮಃ
ಓಂ ಜಿತ ಮನ್ಮಥಾಯ ನಮಃ
ಓಂ ಐಶ್ವರ್ಯ ಕಾರಣಾಯ ನಮಃ
ಓಂ ಜ್ಯಾಯಸೇ ನಮಃ
ಓಂ ಯಕ್ಷಕಿನ್ನೆರ ಸೇವಿತಾಯ ನಮಃ
ಓಂ ಗಂಗಾ ಸುತಾಯ ನಮಃ
ಓಂ ಗಣಾಧೀಶಾಯ ನಮಃ || 80 ||

ಓಂ ಗಂಭೀರ ನಿನದಾಯ ನಮಃ
ಓಂ ವಟವೇ ನಮಃ
ಓಂ ಅಭೀಷ್ಟ ವರದಾಯಿನೇ ನಮಃ
ಓಂ ಜ್ಯೋತಿಷೇ ನಮಃ
ಓಂ ಭಕ್ತ ನಿಧಯೇ ನಮಃ
ಓಂ ಭಾವಗಮ್ಯಾಯ ನಮಃ
ಓಂ ಮಂಗಳ ಪ್ರದಾಯ ನಮಃ
ಓಂ ಅವ್ವಕ್ತಾಯ ನಮಃ
ಓಂ ಅಪ್ರಾಕೃತ ಪರಾಕ್ರಮಾಯ ನಮಃ
ಓಂ ಸತ್ಯಧರ್ಮಿಣೇ ನಮಃ || 90 ||

ಓಂ ಸಖಯೇ ನಮಃ
ಓಂ ಸರಸಾಂಬು ನಿಧಯೇ ನಮಃ
ಓಂ ಮಹೇಶಾಯ ನಮಃ
ಓಂ ದಿವ್ಯಾಂಗಾಯ ನಮಃ
ಓಂ ಮಣಿಕಿಂಕಿಣೀ ಮೇಖಾಲಾಯ ನಮಃ
ಓಂ ಸಮಸ್ತದೇವತಾ ಮೂರ್ತಯೇ ನಮಃ
ಓಂ ಸಹಿಷ್ಣವೇ ನಮಃ
ಓಂ ಸತತೋತ್ಥಿತಾಯ-->

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ನವದುರ್ಗಾ ಸ್ತೋತ್ರ ಕನ್ನಡದಲ್ಲಿ: ಇದನ್ನು ಓದುವುದರ ಫಲವೇನು ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶಿವ ಚಾಲೀಸಾ ಪಠಿಸಿದರೆ ಏನು ಉಪಯೋಗ, ಇಲ್ಲಿದೆ ಮಂತ್ರ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶ್ರೀ ಗುರು ಹನುಮಾನ್ ಶ್ರೀ ತುಳಸೀದಾಸ ವಿರಚಿತ ಶ್ರೀ ಹನುಮಾನ ಚಾಲೀಸ

ಮುಂದಿನ ಸುದ್ದಿ
Show comments