Webdunia - Bharat's app for daily news and videos

Install App

ಗಣೇಶ ಚತುರ್ಥಿಯಂದು ತಪ್ಪದೇ ಈ 2 ನೈವೇದ್ಯವನ್ನು ಇಟ್ಟರೆ ಪುಣ್ಯ ಫಲ ಲಭಿಸುತ್ತದೆಯಂತೆ

Webdunia
ಶನಿವಾರ, 22 ಆಗಸ್ಟ್ 2020 (08:06 IST)
ಬೆಂಗಳೂರು : ಇಂದು ಗಣೇಶ ಚತುರ್ಥಿ ಇರುವ ಪ್ರಯುಕ್ತ ಗಣೇಶನ ಮೂರ್ತಿ ಇಟ್ಟು ಎಲ್ಲರೂ ಪೂಜೆ ಮಾಡುತ್ತಾರೆ. ಆ ವೇಳೆ ತಪ್ಪದೇ ಈ 2 ನೈವೇದ್ಯವನ್ನು ಇಟ್ಟರೆ ಜನ್ಮ ಜನ್ಮದ ಪಾಪ ಕಳೆದು ಪುಣ್ಯ ಲಭಿಸುತ್ತದೆ.

ಇಂದು ಗಣೇಶನ ಪೂಜೆ ಮಾಡುವಾಗ ನಿಷ್ಠೆಯಿಂದ ದೇವರ ಪೂಜೆ ಮಾಡಬೇಕು. ಹಾಗೇ ಹಲವು ನೈವೇದ್ಯಗಳನ್ನು ಮಾಡಿ ಇಡುತ್ತಾರೆ. ಆದರೆ ಲಡ್ಡು ಮತ್ತು ಬೆಲ್ಲದಿಂದ ಮಾಡಿದ ಪಾಯಸವನ್ನು ಗಣೇಶನಿಗೆ ನೈವೇದ್ಯವಾಗಿ ಇಟ್ಟರೆ ಪುಣ್ಯ ಫಲ ಲಭಿಸುತ್ತದೆ. ಯಾಕೆಂದರೆ ಲಡ್ಡು ವೃತ್ತಾಕಾರದಲ್ಲಿರುವುದರಿಂದ ಅದು ಪರಿಪೂರ್ಣವಾದ ನೈವೇದ್ಯವಾಗಿದೆ. ಪಾಯಸ ಗಣೇಶನಿಗೆ ತುಂಬಾ ಪ್ರಿಯವಾದುದಾಗಿದೆ.  ಆದಕಾರಣ ತಪ್ಪದೇ ಈ 2 ನೈವೇದ್ಯವನ್ನು ಗಣೇಶನಿಗೆ ಇಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments