Select Your Language

Notifications

webdunia
webdunia
webdunia
webdunia

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Ganesha Lord

Krishnaveni K

ಬೆಂಗಳೂರು , ಬುಧವಾರ, 4 ಜೂನ್ 2025 (08:18 IST)
ಜಿವನದಲ್ಲಿ ಸಾಕಷ್ಟು ಸಂಕಷ್ಟಗಳು ಎದುರಾಗುವುದು ಸಹಜ. ಅದೆಲ್ಲವನ್ನೂ ನಿವಾರಣೆ ಮಾಡಲು ಗಣೇಶನ ಪೂಜೆ, ಪ್ರಾರ್ಥನೆ ಮಾಡಬೇಕು. ಸಂಕಷ್ಟ ನಾಶನ ಗಣೇಶ ಸ್ತೋತ್ರ ಇಲ್ಲಿದೆ ನೋಡಿ.

ನಾರದ ಉವಾಚ |
ಪ್ರಣಮ್ಯ ಶಿರಸಾ ದೇವಂ ಗೌರೀಪುತ್ರಂ ವಿನಾಯಕಮ್ |
ಭಕ್ತಾವಾಸಂ ಸ್ಮರೇನ್ನಿತ್ಯಂ ಆಯುಷ್ಕಾಮಾರ್ಥಸಿದ್ಧಯೇ || 1 ||
ಪ್ರಥಮಂ ವಕ್ರತುಂಡಂ ಚ ಏಕದಂತಂ ದ್ವಿತೀಯಕಮ್ |
ತೃತೀಯಂ ಕೃಷ್ಣಪಿಂಗಾಕ್ಷಂ ಗಜವಕ್ತ್ರಂ ಚತುರ್ಥಕಮ್ || 2 ||
ಲಂಬೋದರಂ ಪಂಚಮಂ ಚ ಷಷ್ಠಂ ವಿಕಟಮೇವ ಚ |
ಸಪ್ತಮಂ ವಿಘ್ನರಾಜಂ ಚ ಧೂಮ್ರವರ್ಣಂ ತಥಾಷ್ಟಕಮ್ || 3 ||
ನವಮಂ ಬಾಲಚಂದ್ರಂ ಚ ದಶಮಂ ತು ವಿನಾಯಕಮ್ |
ಏಕಾದಶಂ ಗಣಪತಿಂ ದ್ವಾದಶಂ ತು ಗಜಾನನಮ್ || 4 ||
ದ್ವಾದಶೈತಾನಿ ನಾಮಾನಿ ತ್ರಿಸಂಧ್ಯಂ ಯಃ ಪಠೇನ್ನರಃ |
ನ ಚ ವಿಘ್ನಭಯಂ ತಸ್ಯ ಸರ್ವಸಿದ್ಧಿಕರಂ ಪರಮ್ || 5 ||
ವಿದ್ಯಾರ್ಥೀ ಲಭತೇ ವಿದ್ಯಾಂ ಧನಾರ್ಥೀ ಲಭತೇ ಧನಮ್ |
ಪುತ್ರಾರ್ಥೀ ಲಭತೇ ಪುತ್ರಾನ್ಮೋಕ್ಷಾರ್ಥೀ ಲಭತೇ ಗತಿಮ್ || 6 ||
ಜಪೇದ್ಗಣಪತಿಸ್ತೋತ್ರಂ ಷಡ್ಭಿರ್ಮಾಸೈಃ ಫಲಂ ಲಭೇತ್ |
ಸಂವತ್ಸರೇಣ ಸಿದ್ಧಿಂ ಚ ಲಭತೇ ನಾತ್ರ ಸಂಶಯಃ || 7 ||
ಅಷ್ಟಭ್ಯೋ ಬ್ರಾಹ್ಮಣೇಭ್ಯಶ್ಚ ಲಿಖಿತ್ವಾ ಯಃ ಸಮರ್ಪಯೇತ್ |
ತಸ್ಯ ವಿದ್ಯಾ ಭವೇತ್ಸರ್ವಾ ಗಣೇಶಸ್ಯ ಪ್ರಸಾದತಃ || 8 ||
ಇತಿ ಶ್ರೀ ನಾರದ ಪುರಾಣೇ ಸಂಕಷ್ಟ ನಾಶನ ಗಣೇಶ ಸ್ತೋತ್ರಂ ಪರಿಪೂರ್ಣ |

Share this Story:

Follow Webdunia kannada

ಮುಂದಿನ ಸುದ್ದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ