Webdunia - Bharat's app for daily news and videos

Install App

ಸಾಲದ ಸುಳಿಯಿಂದ ಹೊರಬರಲು ಈ ಮೂರು ನಿಯಮಗಳನ್ನು ಪಾಲಿಸಿ

Webdunia
ಭಾನುವಾರ, 14 ಜನವರಿ 2018 (06:28 IST)
ಬೆಂಗಳೂರು : ಒಂದು ನಿಮಿಷ ಕೂಡ ಬಿಡುವಿಲ್ಲ. ಎಷ್ಟೇ ಕಷ್ಟಪಟ್ಟರೂ ಆದಾಯವಿಲ್ಲ. ದಿನ ದುಡಿದರೂ ಯಾವುದೇ ಫಲ ಸಿಗದೇ ಹಳೆಸಾಲ ತೀರಿಸಲಾಗದೆ ಮತ್ತೆ ಸಾಲ ಮಾಡಬೇಕಾದ ಪರಿಸ್ಥಿತಿಯಲ್ಲಿ ಕೆಲವರು ಇರುತ್ತಾರೆ. ಅಂತವರು ಮೂರು ನಿಯಮಗಳನ್ನು ಏಳು ದಿನಗಳ ಕಾಲ ಮಾಡಿದರೆ ಸಾಕು ಅವರು ದುಡಿದ ಹಣ ಅವರ  ಕೈಯಲ್ಲೇ ಉಳಿಯುವುದರ ಜೊತೆಗೆ ಅವರು ತಾವು ಮಾಡುವ ಕೆಲಸದಲ್ಲಿ ಲಾಭಗಳನ್ನು ಕಾಣುತ್ತಾರೆ ಎಂದು ಆಧ್ಯಾತ್ಮಿಕ ಪಂಡಿತರು ಹೇಳುತ್ತಾರೆ.

 
ಇದು ಪುರಾತನ ಕಾಲದಿಂದಲೂ ಅನುಸರಿಸಿಕೊಂಡು ಬಂದಿರುವ ನಿಯಮ. ಪ್ರತಿ ಬುಧವಾರ ಎರಡು ಸಣ್ಣ ಖಾಲಿ ಮಡಿಕೆಗಳನ್ನು ಹರಿಯುವ ನೀರಿನಲ್ಲಿ ಬಿಡಬೇಕು. ಹೀಗೆ 7 ವಾರಗಳ ಕಾಲ ಮಾಡಿದರೆ ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಕಾಣಬಹುದು.

 
ಶುಕ್ರವಾರದಂದು ಒಂದು ಜುಟ್ಟಿರುವ ತೆಂಗಿನಕಾಯಿಗೆ ಕುಂಕುಮ ಹಚ್ಚಿ, ಮನಪೂರ್ವಕವಾಗಿ ಲಕ್ಷ್ಮೀದೇವಿಯನ್ನು ಸ್ಮರಿಸುತ್ತಾ ನೀರಿನಲ್ಲಿ ಬಿಡಬೇಕು. ಇದನ್ನು ಕೂಡ  7ವಾರಗಳ ಕಾಲ ಮಾಡಿದರೆ ಅಂದುಕೊಂಡ ಬಯಕೆಗಳು ಈಡೇರುತ್ತದೆ.

 
ಬೆಳಿಗ್ಗೆ ಎದ್ದ ತಕ್ಷಣ ಎರಡು ಅಂಗೈಗಳನ್ನು ಹತ್ತಿರ ತಂದು ನೋಡಬೇಕು. ಇದರಿಂದ ವಿಷ್ಣು, ಮಹಾಲಕ್ಷ್ಮೀ ಅನುಗ್ರಹ ದೊರೆಯುತ್ತದೆ. ಹಾಗೆ ವ್ಯಾಪಾರದಲ್ಲಿ ಲಾಭವನ್ನು ಕಾಣುವುದರ ಜೊತೆಗೆ ಸಾಲದ ಭಾದೆ ಕೂಡ ತೀರುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments