Webdunia - Bharat's app for daily news and videos

Install App

ವಾಹನಗಳಿಗೆ ತಗಲಿದ ದೃಷ್ಟಿಯನ್ನು ಈ ರೀತಿ ನಿವಾರಿಸಿಕೊಂಡು ಅಪಾಯದಿಂದ ಪಾರಾಗಿ

Webdunia
ಬುಧವಾರ, 13 ಫೆಬ್ರವರಿ 2019 (08:05 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ವಾಹನ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿದೆ. ವಾಹನಗಳಿಗೆ ದೃಷ್ಟಿ ತಗಲಿದರೆ ಅದರಲ್ಲಿ ಪ್ರಯಾಣ ಮಾಡುವವರಿಗೆ ಈ ರೀತಿ ಒಂದಲ್ಲಾ ಒಂದು ತೊಂದರೆಗಳು ನಿರ್ಮಾಣವಾಗುತ್ತದೆ ಎಂದು ಜ್ಯೋತಿಷ್ಯರು ಹೇಳುತ್ತಾರೆ.  ಆದ್ದರಿಂದ ಅಂತಹ ವಾಹನಗಳಿಗೆ ಈ ರೀತಿಯಾಗಿ ದೃಷ್ಟಿ ತೆಗೆದರೆ ಮುಂಬರುವ ಅಪಾಯವನ್ನು ತಡೆಯಬಹುದುಂತೆ .


ವಾಹನಗಳ ದೃಷ್ಟಿಯನ್ನು ತೆಗೆಯಲು ಆಂಜನೇಯ ಸ್ವಾಮಿ ಅಥವಾ ಇತರ ಉಚ್ಚ ದೇವತೆಗಳ ದೇವಸ್ಥಾನಗಳಿಗೆ ತೆಗೆದುಕೊಂಡು ಹೋಗಿ ಮೊದಲು ವಾಹನದ ಬಾಗಿಲುಗಳನ್ನು ತೆರೆದು ಇಡಬೇಕು, ನಂತರ ವಾಹನದ ಮುಂದೆ ನಿಂತು ಒಂದು ತೆಂಗಿನಕಾಯಿಯಿಂದ ಬಲ ಭಾಗಕ್ಕೆ ವರ್ತುಲ ಕೃತಿಯಲ್ಲಿ ಮೂರು ಬಾರಿ ತೆಂಗಿನಕಾಯಿಯನ್ನು ನಿವಾಳಿಸಬೇಕು ದೃಷ್ಟಿ ತೆಗೆದ ನಂತರ ಆ ತೆಂಗಿನಕಾಯಿಯನ್ನು ದೇವಸ್ಥಾನದ ಮೆಟ್ಟಿಲ ಮೇಲೆ ಒಡೆಯಬೇಕು.


ನಂತರ ಒಡೆದ ತೆಂಗಿನಕಾಯಿಯ ತುಂಡುಗಳನ್ನು ಒಟ್ಟುಗೂಡಿಸಿ ಅವುಗಳನ್ನು ಗಾಡಿಯ ಮೇಲಿಂದ ನಾಲ್ಕು ದಿಕ್ಕುಗಳಿಗೆ ಎಸೆಯಬೇಕು, ಹೀಗೆ ದೃಷ್ಟಿ ತೆಗೆದ ನಂತರ ನಿಮ್ಮ ವಾಹನವನ್ನು ಊದುಬತ್ತಿ ಗಳಿಂದ ಬೆಳಗಿಸಿ ಮತ್ತು ದೇವತೆಯ ಜಯಘೋಷ ಮಾಡಿ ಹೊರಡಿ. ಹೀಗೆ ಮಾಡಿದರೆ ಯಾವುದೇ ಅಪಾಯ, ಅವಗಡ ಗಳಿಲ್ಲದೆ ನಿಮ್ಮ ಪ್ರಯಾಣ ಸಂಪೂರ್ಣವಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Narasimha Mantra: ಮಹಾವಿಷ್ಣುವಿನ ಅಂಶವಾದ ನರಸಿಂಹನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಬುಧವಾರ ಗಣೇಶನ ಅನುಗ್ರಹ ಸಿಗಲು ಈ ಸ್ತೋತ್ರ ಓದಿ

Durga Mantra: ಮಂಗಳವಾರ ಓದಲೇಬೇಕಾದ ದುರ್ಗಾ ಸ್ತೋತ್ರ ಇಲ್ಲಿದೆ ನೋಡಿ

Karnataka Weather: ಈ ವಾರದಿಂದ ರಾಜ್ಯದಲ್ಲಿ ಮಳೆ ಹೇಗಿರಲಿದೆ ಇಲ್ಲಿದೆ ಸಂಪೂರ್ಣ ವರದಿ

Shiva Mantra: ಸೋಮವಾರ ಶಿವ ಅಷ್ಟೋತ್ತರ ಭಕ್ತಿಯಿಂದ ಓದಿ

ಮುಂದಿನ ಸುದ್ದಿ
Show comments