Select Your Language

Notifications

webdunia
webdunia
webdunia
webdunia

ಮನೆಯಲ್ಲಿ ಸಮಸ್ಯೆಗಳು ಕಾಡಬಾರದಂತಿದ್ದರೆ ಈ ಬಳ್ಳಿಯನ್ನು ಬೆಳೆಸಿ

ಮನೆಯಲ್ಲಿ ಸಮಸ್ಯೆಗಳು ಕಾಡಬಾರದಂತಿದ್ದರೆ ಈ ಬಳ್ಳಿಯನ್ನು ಬೆಳೆಸಿ
ಬೆಂಗಳೂರು , ಸೋಮವಾರ, 3 ಆಗಸ್ಟ್ 2020 (07:54 IST)
ಬೆಂಗಳೂರು : ಕೆಲವೊಂದು ಗಿಡಗಳು ದೇವರಿಗೆ ತುಂಬಾ ಪ್ರಿಯ. ಈ ಗಿಡಗಳನ್ನು ಮನೆಯಲ್ಲಿ ಬೆಳೆಸಿದರೆ ಅದೃಷ್ಟ ಒಲಿಯುತ್ತದೆ ಎನ್ನುತ್ತಾರೆ. ಆದಕಾರಣ ನಿಮ್ಮ ಮನೆಯಲ್ಲಿ ಸಮಸ್ಯೆಗಳು ಕಾಡಬಾರದಂತಿದ್ದರೆ ಈ ಬಳ್ಳಿಯನ್ನು ಮನೆಯಲ್ಲಿ ಬೆಳೆಸಿ.

ವೀಳ್ಯದೆಲೆ ಆಂಜನೇಯ ಸ್ವಾಮಿಗೆ ಅತ್ಯಂತ ಪ್ರಿಯಕರವಾದದ್ದು. ಈ ಬಳ್ಳಿಯನ್ನು ಮನೆಯಲ್ಲಿ ನೆಟ್ಟು ಪೂಜೆ ಮಾಡಿದರೆ ಆಂಜನೇಯ ಸ್ವಾಮಿಯ ಅನುಗ್ರಹ ದೊರೆಯುತ್ತದೆ. ಇದರಿಂದ ಆ ಮನೆಯಲ್ಲಿ ಯಾವುದೇ ಸಮಸ್ಯೆಗಳು ಉದ್ಭವವಾದರೂ ಬೇಗ ಪರಿಹಾರವಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಭವಿಷ್ಯ ಹೀಗಿದೆ