ಮನೆಯಲ್ಲಿ ಸಮಸ್ಯೆಗಳು ಕಾಡಬಾರದಂತಿದ್ದರೆ ಈ ಬಳ್ಳಿಯನ್ನು ಬೆಳೆಸಿ

Webdunia
ಸೋಮವಾರ, 3 ಆಗಸ್ಟ್ 2020 (07:54 IST)
ಬೆಂಗಳೂರು : ಕೆಲವೊಂದು ಗಿಡಗಳು ದೇವರಿಗೆ ತುಂಬಾ ಪ್ರಿಯ. ಈ ಗಿಡಗಳನ್ನು ಮನೆಯಲ್ಲಿ ಬೆಳೆಸಿದರೆ ಅದೃಷ್ಟ ಒಲಿಯುತ್ತದೆ ಎನ್ನುತ್ತಾರೆ. ಆದಕಾರಣ ನಿಮ್ಮ ಮನೆಯಲ್ಲಿ ಸಮಸ್ಯೆಗಳು ಕಾಡಬಾರದಂತಿದ್ದರೆ ಈ ಬಳ್ಳಿಯನ್ನು ಮನೆಯಲ್ಲಿ ಬೆಳೆಸಿ.

ವೀಳ್ಯದೆಲೆ ಆಂಜನೇಯ ಸ್ವಾಮಿಗೆ ಅತ್ಯಂತ ಪ್ರಿಯಕರವಾದದ್ದು. ಈ ಬಳ್ಳಿಯನ್ನು ಮನೆಯಲ್ಲಿ ನೆಟ್ಟು ಪೂಜೆ ಮಾಡಿದರೆ ಆಂಜನೇಯ ಸ್ವಾಮಿಯ ಅನುಗ್ರಹ ದೊರೆಯುತ್ತದೆ. ಇದರಿಂದ ಆ ಮನೆಯಲ್ಲಿ ಯಾವುದೇ ಸಮಸ್ಯೆಗಳು ಉದ್ಭವವಾದರೂ ಬೇಗ ಪರಿಹಾರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ದೇವಿಯ ಈ ಪವರ್ ಫುಲ್ ಮಂತ್ರ ಪಠಿಸಿ

ಅಕಾಲ ಮೃತ್ಯು ಭಯ ನಿವಾರಣೆಗೆ ಮಹಾಮೃತ್ಯುಂಜಯ ಸ್ತೋತ್ರ ಓದಿ

ಸೂರ್ಯಗ್ರಹ ಅನುಗ್ರಹಕ್ಕಾಗಿ ಈ ಮಂತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತುತಿ ಪಠಿಸಿ

ಶ್ರೀ ವೆಂಕಟೇಶ ಮಂಗಳಶಾಸನಂ ಸ್ತೋತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments