ಮನೆಯಲ್ಲಿ ಸಮಸ್ಯೆಗಳು ಕಾಡಬಾರದಂತಿದ್ದರೆ ಈ ಬಳ್ಳಿಯನ್ನು ಬೆಳೆಸಿ

Webdunia
ಸೋಮವಾರ, 3 ಆಗಸ್ಟ್ 2020 (07:54 IST)
ಬೆಂಗಳೂರು : ಕೆಲವೊಂದು ಗಿಡಗಳು ದೇವರಿಗೆ ತುಂಬಾ ಪ್ರಿಯ. ಈ ಗಿಡಗಳನ್ನು ಮನೆಯಲ್ಲಿ ಬೆಳೆಸಿದರೆ ಅದೃಷ್ಟ ಒಲಿಯುತ್ತದೆ ಎನ್ನುತ್ತಾರೆ. ಆದಕಾರಣ ನಿಮ್ಮ ಮನೆಯಲ್ಲಿ ಸಮಸ್ಯೆಗಳು ಕಾಡಬಾರದಂತಿದ್ದರೆ ಈ ಬಳ್ಳಿಯನ್ನು ಮನೆಯಲ್ಲಿ ಬೆಳೆಸಿ.

ವೀಳ್ಯದೆಲೆ ಆಂಜನೇಯ ಸ್ವಾಮಿಗೆ ಅತ್ಯಂತ ಪ್ರಿಯಕರವಾದದ್ದು. ಈ ಬಳ್ಳಿಯನ್ನು ಮನೆಯಲ್ಲಿ ನೆಟ್ಟು ಪೂಜೆ ಮಾಡಿದರೆ ಆಂಜನೇಯ ಸ್ವಾಮಿಯ ಅನುಗ್ರಹ ದೊರೆಯುತ್ತದೆ. ಇದರಿಂದ ಆ ಮನೆಯಲ್ಲಿ ಯಾವುದೇ ಸಮಸ್ಯೆಗಳು ಉದ್ಭವವಾದರೂ ಬೇಗ ಪರಿಹಾರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments