Webdunia - Bharat's app for daily news and videos

Install App

ವೃಷಭರಾಶಿಯಲ್ಲಿ ಹುಟ್ಟಿದವರು ಬೇಗ ಶ್ರೀಮಂತರಾಗಲು ಈ ಗಿಡವನ್ನು ಬೆಳೆಸಿ

Webdunia
ಸೋಮವಾರ, 6 ಜನವರಿ 2020 (06:22 IST)
ಬೆಂಗಳೂರು : ಎಲ್ಲರಿಗೂ ಕೋಟ್ಯಾಧಿಪತಿಯಾಗಬೇಕೆಂಬ ಆಸೆ ಇರುತ್ತದೆ. ಆದಕಾರಣ ಅಂತವರು ತಾವು ಹುಟ್ಟಿದ ರಾಶಿಯ ಪ್ರಕಾರ ಪರಿಹಾರವನ್ನು ಮಾಡಬೇಕು. ಹಾಗಾದ್ರೆ ವೃಷಭರಾಶಿಯಲ್ಲಿ ಹುಟ್ಟಿದವರು ಬೇಗ ಶ್ರೀಮಂತರಾಗಲು ಹೀಗೆ ಮಾಡಿ.



ವೃಷಭರಾಶಿಯಲ್ಲಿ ಹುಟ್ಟಿದವರು ಉತ್ತರ ಅಥವಾ ದಕ್ಷಿಣ ದಿಕ್ಕಿನಲ್ಲಿರುವ ಮನೆಯಲ್ಲಿ ವಾಸಿಸಿದರೆ ನಿಮಗೆ ಲಕ್ಷ್ಮೀದೇವಿಯ ಕಟಾಕ್ಷ ದೊರೆಯುತ್ತದೆ.  ಹಾಗೇ ಈ ರಾಶಿಯವರು ಬಿಳಿ ಬಣ್ಣದ ಹೂವಿನ ಗಿಡವನ್ನು ಬೆಳೆಸಬೇಕು. ಇದರಿಂದ ನೀವು ಭೇಗ ಧನವಂತರಾಗುತ್ತೀರಿ.


ಹಾಗೇ ಈ ರಾಶಿಯವರು ಪ್ರತಿ ಬುಧವಾರದಂದು ಶ್ರೀ ವಿಷ್ಣು ಸಹಸ್ರನಾಮ ಪಠಿಸಬೇಕು. ಇವರು ಹೊರಗೆ ಹೋಗುವಾಗ ಹಿರಿಯರ ಆಶೀರ್ವಾದ ಪಡೆದು ಹೋದರೆ ಹೋದ ಕೆಲಸದಲ್ಲಿ ಯಶಸ್ಸು ಸಿಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments