ವೃಷಭರಾಶಿಯಲ್ಲಿ ಹುಟ್ಟಿದವರು ಬೇಗ ಶ್ರೀಮಂತರಾಗಲು ಈ ಗಿಡವನ್ನು ಬೆಳೆಸಿ

Webdunia
ಸೋಮವಾರ, 6 ಜನವರಿ 2020 (06:22 IST)
ಬೆಂಗಳೂರು : ಎಲ್ಲರಿಗೂ ಕೋಟ್ಯಾಧಿಪತಿಯಾಗಬೇಕೆಂಬ ಆಸೆ ಇರುತ್ತದೆ. ಆದಕಾರಣ ಅಂತವರು ತಾವು ಹುಟ್ಟಿದ ರಾಶಿಯ ಪ್ರಕಾರ ಪರಿಹಾರವನ್ನು ಮಾಡಬೇಕು. ಹಾಗಾದ್ರೆ ವೃಷಭರಾಶಿಯಲ್ಲಿ ಹುಟ್ಟಿದವರು ಬೇಗ ಶ್ರೀಮಂತರಾಗಲು ಹೀಗೆ ಮಾಡಿ.



ವೃಷಭರಾಶಿಯಲ್ಲಿ ಹುಟ್ಟಿದವರು ಉತ್ತರ ಅಥವಾ ದಕ್ಷಿಣ ದಿಕ್ಕಿನಲ್ಲಿರುವ ಮನೆಯಲ್ಲಿ ವಾಸಿಸಿದರೆ ನಿಮಗೆ ಲಕ್ಷ್ಮೀದೇವಿಯ ಕಟಾಕ್ಷ ದೊರೆಯುತ್ತದೆ.  ಹಾಗೇ ಈ ರಾಶಿಯವರು ಬಿಳಿ ಬಣ್ಣದ ಹೂವಿನ ಗಿಡವನ್ನು ಬೆಳೆಸಬೇಕು. ಇದರಿಂದ ನೀವು ಭೇಗ ಧನವಂತರಾಗುತ್ತೀರಿ.


ಹಾಗೇ ಈ ರಾಶಿಯವರು ಪ್ರತಿ ಬುಧವಾರದಂದು ಶ್ರೀ ವಿಷ್ಣು ಸಹಸ್ರನಾಮ ಪಠಿಸಬೇಕು. ಇವರು ಹೊರಗೆ ಹೋಗುವಾಗ ಹಿರಿಯರ ಆಶೀರ್ವಾದ ಪಡೆದು ಹೋದರೆ ಹೋದ ಕೆಲಸದಲ್ಲಿ ಯಶಸ್ಸು ಸಿಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments