Webdunia - Bharat's app for daily news and videos

Install App

ಗುರುವಾರದಂದು ಗುರು ರಾಘವೇಂದ್ರ ಅಷ್ಟಕಂ ತಪ್ಪದೇ ಓದಿ

Krishnaveni K
ಗುರುವಾರ, 14 ಆಗಸ್ಟ್ 2025 (08:27 IST)
ಇಂದು ಗುರುವಾರವಾಗಿದ್ದು ರಾಯರ ಆರಾಧನೆಯ ದಿನವಾಗಿದೆ. ಇಂದು ತಪ್ಪದೇ ಗುರು ರಾಘವೇಂದ್ರ ಅಷ್ಟಕಂ ಓದಿ ಗುರುಗಳ ಕೃಪೆಗೆ ಪಾತ್ರರಾಗಿ. ಕನ್ನಡದಲ್ಲಿ ಮಂತ್ರ ಇಲ್ಲಿದೆ.

ಜಯ ತುಂಗಾತಟವಸತೇ ವರ ಮಂತ್ರಾಲಯಮೂರ್ತೇ |
ಕುರು ಕರುಣಾಂ ಮಯಿ ಭೀತೇ ಪರಿಮಳತತಕೀರ್ತೇ ||
ತವ ಪಾದಾರ್ಚನಸಕ್ತೇ ತವ ನಾಮಾಮೃತಮತ್ತೇ
ದಿಶದಿವ್ಯಾಂ ದೃಶಮೂರ್ತೇ ತವ ಸಂತತ ಭಕ್ತೇ ||
ಕೃತಗೀತಾಸುವಿವೃತ್ತೇ ಕವಿಜನಸಂಸ್ತುತವೃತ್ತೇ |
ಕುರು ವಸತಿಂ ಮಮ ಚಿತ್ತೇ ಪರಿವೃತ ಭಕ್ತಾರ್ತೇ ||
ಯೋಗೀಂದ್ರಾರ್ಚಿತಪಾದೇ ಯೋಗಿಜನಾರ್ಪಿತಮೋದೇ |
ತಿಮ್ಮಣ್ಣಾನ್ವಯಚಂದ್ರೇ ರಮತಾಂ ಮಮ ಹೃದಯಮ್ ||
ತಪ್ತಸುಕಾಂಚನಸದೃಶೇ ದಂಡಕಮಂಡಲಹಸ್ತೇ |
ಜಪಮಾಲಾವರಭೂಷೇ ರಮತಾಂ ಮಮ ಹೃದಯಮ್ ||
ಶ್ರೀರಾಮಾರ್ಪಿತಚಿತ್ತೇ ಕಾಷಾಯಾಂಬರಯುಕ್ತೇ |
ಶ್ರೀತುಲಸೀಮಣಿಮಾಲೇ ರಮತಾಂ ಮಮ ಹೃದಯಮ್ ||
ಮಧ್ವಮುನೀಡಿತತತ್ತ್ವಂ ವ್ಯಾಖ್ಯಾಂತಂ ಪರಿವಾರೇ |
ಈಡೇಹಂ ಸತತಂ ಮೇ ಸಂಕಟಪರಿಹಾರಮ್ ||
ವೈಣಿಕವಂಶೋತ್ತಂಸಂ ವರವಿದ್ವನ್ಮಣಿಮಾನ್ಯಮ್ |
ವರದಾನೇ ಕಲ್ಪತರುಂ ವಂದೇ ಗುರುರಾಜಮ್ ||
ಸುಶಮೀಂದ್ರಾರ್ಯಕುಮಾರೈ-ರ್ವಿದ್ಯೇಂದ್ರೈರ್ಗುರುಭಕ್ತ್ಯಾ |
ರಚಿತಾ ಶ್ರೀಗುರುಗಾಥಾ ಸಜ್ಜನಮೋದಕರೀ ||
ಇತಿ ಶ್ರೀ ಸುವಿದ್ಯೇಂದ್ರತೀರ್ಥ ವಿರಚಿತ ಶ್ರೀ ರಾಘವೇಂದ್ರ ಅಷ್ಟಕಮ್ ||

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರದಂದು ಗುರು ರಾಘವೇಂದ್ರ ಅಷ್ಟಕಂ ತಪ್ಪದೇ ಓದಿ

ಸಾಲದ ಸುಳಿಯಲ್ಲಿದ್ದರೆ ಈ ಗಣೇಶ ಸ್ತೋತ್ರ ಓದಿ

ದುರ್ಗಾ ಚಾಲೀಸಾ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಅಕಾಲ ಮೃತ್ಯುಭಯ ಕಾಡುತ್ತಿದ್ದರೆ ಈ ಮಂತ್ರವನ್ನು ಜಪಿಸಿ

ಲಲಿತಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments