Webdunia - Bharat's app for daily news and videos

Install App

ಗುರುವಾರ ಇಷ್ಟಾರ್ಥ ಸಿದ್ಧಿಗಾಗಿ ರಾಘವೇಂದ್ರ ಸ್ವಾಮಿಯ ಸ್ತೋತ್ರ ಓದಿ

Krishnaveni K
ಗುರುವಾರ, 19 ಜೂನ್ 2025 (08:24 IST)
ಇಂದು ಗುರುವಾರವಾಗಿದ್ದು ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಆರಾಧನೆ ಮಾಡುವ ದಿನವಾಗಿದೆ. ಇಂದು ನಿಮ್ಮ ಜೀವನದಲ್ಲಿ ಇಷ್ಟಾರ್ಥ ಸಿದ್ಧಿಗಾಗಿ ರಾಯರ ಕೃಪೆಗಾಗಿ ತಪ್ಪದೇ ಗುರು ರಾಘವೇಂದ್ರ ಅಷ್ಟಕಂವನ್ನು ಓದಿ.

ಜಯ ತುಂಗಾತಟವಸತೇ ವರ ಮಂತ್ರಾಲಯಮೂರ್ತೇ |
ಕುರು ಕರುಣಾಂ ಮಯಿ ಭೀತೇ ಪರಿಮಳತತಕೀರ್ತೇ ||
ತವ ಪಾದಾರ್ಚನಸಕ್ತೇ ತವ ನಾಮಾಮೃತಮತ್ತೇ
ದಿಶದಿವ್ಯಾಂ ದೃಶಮೂರ್ತೇ ತವ ಸಂತತ ಭಕ್ತೇ ||
ಕೃತಗೀತಾಸುವಿವೃತ್ತೇ ಕವಿಜನಸಂಸ್ತುತವೃತ್ತೇ |
ಕುರು ವಸತಿಂ ಮಮ ಚಿತ್ತೇ ಪರಿವೃತ ಭಕ್ತಾರ್ತೇ ||
ಯೋಗೀಂದ್ರಾರ್ಚಿತಪಾದೇ ಯೋಗಿಜನಾರ್ಪಿತಮೋದೇ |
ತಿಮ್ಮಣ್ಣಾನ್ವಯಚಂದ್ರೇ ರಮತಾಂ ಮಮ ಹೃದಯಮ್ ||
ತಪ್ತಸುಕಾಂಚನಸದೃಶೇ ದಂಡಕಮಂಡಲಹಸ್ತೇ |
ಜಪಮಾಲಾವರಭೂಷೇ ರಮತಾಂ ಮಮ ಹೃದಯಮ್ ||
ಶ್ರೀರಾಮಾರ್ಪಿತಚಿತ್ತೇ ಕಾಷಾಯಾಂಬರಯುಕ್ತೇ |
ಶ್ರೀತುಲಸೀಮಣಿಮಾಲೇ ರಮತಾಂ ಮಮ ಹೃದಯಮ್ ||
ಮಧ್ವಮುನೀಡಿತತತ್ತ್ವಂ ವ್ಯಾಖ್ಯಾಂತಂ ಪರಿವಾರೇ |
ಈಡೇಹಂ ಸತತಂ ಮೇ ಸಂಕಟಪರಿಹಾರಮ್ ||
ವೈಣಿಕವಂಶೋತ್ತಂಸಂ ವರವಿದ್ವನ್ಮಣಿಮಾನ್ಯಮ್ |
ವರದಾನೇ ಕಲ್ಪತರುಂ ವಂದೇ ಗುರುರಾಜಮ್ ||
ಸುಶಮೀಂದ್ರಾರ್ಯಕುಮಾರೈ-ರ್ವಿದ್ಯೇಂದ್ರೈರ್ಗುರುಭಕ್ತ್ಯಾ |
ರಚಿತಾ ಶ್ರೀಗುರುಗಾಥಾ ಸಜ್ಜನಮೋದಕರೀ ||
ಇತಿ ಶ್ರೀ ಸುವಿದ್ಯೇಂದ್ರತೀರ್ಥ ವಿರಚಿತ ಶ್ರೀ ರಾಘವೇಂದ್ರ ಅಷ್ಟಕಮ್ ||

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರ ಇಷ್ಟಾರ್ಥ ಸಿದ್ಧಿಗಾಗಿ ರಾಘವೇಂದ್ರ ಸ್ವಾಮಿಯ ಸ್ತೋತ್ರ ಓದಿ

ಇಂದು ಗಣೇಶನ ಈ ಮಂತ್ರ ಓದಿ ಕೆಲಸಕ್ಕೆ ಹೊರಟರೆ ಯಶಸ್ಸು

ಕುಜ ದೋಷವಿದ್ದವರು ಇಂದು ಈ ಅಷ್ಟೋತ್ತರ ಪಠಿಸಿ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments